Webdunia - Bharat's app for daily news and videos

Install App

ಮಳೆಗೆ ಕೊಚ್ಚಿ ಹೋದ ಭತ್ತದ ಬೆಳೆ

Webdunia
ಬುಧವಾರ, 24 ಮೇ 2023 (16:00 IST)
ರಾಜ್ಯದಾದ್ಯಂತ ಮಳೆ ಮುಂದುವರೆಯುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಗೆ ಭತ್ತದ ಬೆಳೆ ಕೊಚ್ಚಿ ಹೋಗಿ ರೈತನ‌ ಶ್ರಮ ನೀರು ಪಾಲಾಗಿದೆ. ದಾವಣಗೆರೆ ಹಿರೇತೊಗಲೇರಿ ಗ್ರಾಮದಲ್ಲಿ ಮಳೆ ಅವಾಂತರಕ್ಕೆ ರೈತರು ತತ್ತರಿಸಿದ್ದು, ಕೊಯ್ಲಿಗೆ ಬಂದಿದ್ದ 250ಕ್ಕೂ ಹೆಚ್ಚು ಪ್ರದೇಶದ ಭತ್ತ ಆಲಿಕಲ್ಲಿನ ಮಳೆಯ ಹೊಡೆತಕ್ಕೆ ಮಣ್ಣು ಪಾಲಾಗಿದೆ. ಎಕರೆಗೆ 40 ಚೀಲ ಭತ್ತವನ್ನ ನಿರೀಕ್ಷೆ ಮಾಡಿದ್ದ ರೈತನಿಗೆ ನಿರಾಸೆಯಾಗಿದೆ. ಮಳೆ ಬರದೆ ಇನ್ನೆರೆಡು ದಿನ ಕಳೆದಿದ್ದರೆ ಭತ್ತದ ಕೊಯ್ಲು ಮಾಡುತ್ತಿದ್ದರು. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಆಗಿದ್ದು ಅಧಿಕಾರಿಗಳೇ ಹಾನಿಯನ್ನು ಅಂದಾಜಿಸಿ ಸೂಕ್ತ ಪರಿಹಾರ ನೀಡಿ ಎಂದು ರೈತ ಪರಿಪರಿಯಾಗಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments