Webdunia - Bharat's app for daily news and videos

Install App

ಪದ್ಮನಾಭನಗರ ಕಾಂಗ್ರೆಸ್‌ ಟಿಕೆಟ್​ ಫೈಟ್​​

Webdunia
ಶುಕ್ರವಾರ, 31 ಮಾರ್ಚ್ 2023 (20:15 IST)
ಬೆಂಗಳೂರಿನ ಪದ್ಮನಾಭನಗರ ಕಾಂಗ್ರೆಸ್‌ ಅಭ್ಯರ್ಥಿ ರೇಸ್‌ನಲ್ಲಿ ಸಿಂಧ್ಯಾ ಹೆಸರು ಕೇಳಿ ಬಂದಿದ್ದು, ಸ್ಕ್ರೀನಿಂಗ್ ಕಮಿಟಿಯಲ್ಲಿ ಸಿಂಧ್ಯಾ ಹೆಸರು ಕೇಳಿ ಬರುತ್ತಿದ್ದಂತೆ ಆಕ್ರೋಶ ಭುಗಿಲೆದ್ದಿದೆ. ಯುವ ಮುಖಂಡ ಸಂಜಯ್‌ಗೌಡ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ.. ಒಕ್ಕಲಿಗ ಮುಖಂಡ ಸಂಜಯ್‌ಗೌಡ ಕಣಕ್ಕಿಳಿಸಲು ಪ್ಲ್ಯಾನ್‌ ನಡೆದಿತ್ತು.. ಕಳೆದ ಮೂರು ವರ್ಷಗಳಿಂದ ಸಂಜಯ್‌ಗೌಡ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.. ಕೊನೆ ಕ್ಷಣದಲ್ಲಿ ಮಾಜಿ ಸಚಿವ ಸಿಂಧ್ಯಾ ಹೆಸರು ಎಳೆದು ತಂದಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ. ನಿನ್ನೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಈ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. 2021ರಲ್ಲಿ JDS ತೊರೆದು PGR ಸಿಂಧ್ಯಾ ಕಾಂಗ್ರೆಸ್ ಸೇರಿದ್ದರು. ಮರಾಠ ಸಮುದಾಯದ PGR ಸಿಂಧ್ಯಾಗಿಂತ ಸಂಜಯ್‌ಗೌಡ ಬೆಸ್ಟ್‌ ಎಂದು ಮತದಾರರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments