ಪದ್ಮರಾಜ್ ರಾಮಯ್ಯ ಗೆಲ್ಲುವುದು ಗ್ಯಾರಂಟಿ: ಭವಿಷ್ಯ ನುಡಿದ ಜನಾರ್ದನ ಪೂಜಾರಿ

Sampriya
ಮಂಗಳವಾರ, 26 ಮಾರ್ಚ್ 2024 (19:07 IST)
Photo Courtesy Facebook
ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಗೆಲ್ಲುವುದು ಗ್ಯಾರಂಟಿ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ಇಂದು ನಗರದ ಲಾಲ್ ಬಾಗ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪದ್ಮರಾಜ್ ಆರ್. ಅವರು ಗೆಲ್ಲೋದು ಗ್ಯಾರಂಟಿ. ಈ ಬಗ್ಗೆ ಯಾವ ಸಂಶಯವೂ ಬೇಡ. ಅವರ ಮಾತನ್ನು ಕೇಳಿದ್ದೀರಿ ಅವರು ಅಹಂಕಾರಿಯಲ್ಲ. ಮುಂದೆ ಎಲ್ಲವೂ ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆಯೇ ಇದ್ದಾನೆ. ಅವನು ನೋಡ್ತಾ ಇದ್ದಾನೆ. ಖಂಡಿತವಾಗಿ ಪದ್ಮರಾಜ್ ಗೆಲ್ತಾರೆ ಎಂದು ಹೇಳಿದರು.

ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕಾಂಗ್ರೆಸ್‌ನಿಂದ ವಕೀಲ ಪದ್ಮರಾಜ್ ರಾಮಯ್ಯ ಅವರು ಕಣದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments