Webdunia - Bharat's app for daily news and videos

Install App

ಪತ್ನಿಗಾಗಿ ಟವರ್ ಏರಿದ ಪಾಗಲ್ ಗಂಡ

Webdunia
ಮಂಗಳವಾರ, 9 ಜುಲೈ 2019 (16:32 IST)
ಪತಿ ಮಹಾಶಯನೊಬ್ಬ ತನ್ನ ಪತ್ನಿಬೇಕೆಂದು ಟವರ್ ಏರಿ ಕುಳಿತು ಸುದ್ದಿಯಾಗಿದ್ದಾನೆ.

ಟವರ್ ಏರಿ ಕುಳಿತಿದ್ದ ಗಂಡ ಮಹಾಶಯ ರಾಯಚೂರು ಜಿಲ್ಲೆಯ ಅಸ್ಕಿಹಾಳ ಗ್ರಾಮದ ನಿವಾಸಿ ಕವಿತಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ಮದುವೆಗೆ ಹುಡುಗಿಯ ಮನೆಯವರಿಗೆ ಇಷ್ಟ ಇರಲಿಲ್ಲ. ಮನೆ ಮಂದಿ ಸಾಯುತ್ತೇವೆ ಎಂದು ಕರೆ ಮಾಡಿ ಕವಿತಾಳನ್ನು ತಮ್ಮ ಮನೆಗೆ ಪಾಲಕರು ಕರೆಸಿಕೊಂಡಿದ್ದರಂತೆ.

ಪತ್ನಿ ಹೋದ ಸುದ್ದಿ ತಿಳಿದ ಗಂಡ, ನಿಜಲಿಂಗಪ್ಪ ಕಾಲೋನಿಯ ಕೆಇಬಿ ಶಾಲೆ ಹತ್ತಿರ ಇರುವಂತಹ ಬಿಎಸ್ ಎನ್ ಎಲ್ ಟವರ್ ಏರಿ ಕುಳಿತಿದ್ದನು.

ಕವಿತಾಳನ್ನು ನನ್ನ ಮನೆಗೆ ಕಳಿಸದೇ ಬೇರೆಲ್ಲೋ ಬಚ್ಚಿಟ್ಟಿದ್ದಾರೆ ಎಂದು ಗರಂ ಆಗಿರುವ ಕವಿತಾಳ ಪತಿ ಶಾಂತಕುಮಾರ್ ಟವರ್ ಏರಿದ್ದಾನೆ. ತನ್ನ ಪತ್ನಿಯನ್ನು ಹುಡುಕಿ ಕೊಡಬೇಕು ಎಂದು ಒತ್ತಾಯ ಮಾಡುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments