ಪತ್ನಿಗಾಗಿ ಟವರ್ ಏರಿದ ಪಾಗಲ್ ಗಂಡ

Webdunia
ಮಂಗಳವಾರ, 9 ಜುಲೈ 2019 (16:32 IST)
ಪತಿ ಮಹಾಶಯನೊಬ್ಬ ತನ್ನ ಪತ್ನಿಬೇಕೆಂದು ಟವರ್ ಏರಿ ಕುಳಿತು ಸುದ್ದಿಯಾಗಿದ್ದಾನೆ.

ಟವರ್ ಏರಿ ಕುಳಿತಿದ್ದ ಗಂಡ ಮಹಾಶಯ ರಾಯಚೂರು ಜಿಲ್ಲೆಯ ಅಸ್ಕಿಹಾಳ ಗ್ರಾಮದ ನಿವಾಸಿ ಕವಿತಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ಮದುವೆಗೆ ಹುಡುಗಿಯ ಮನೆಯವರಿಗೆ ಇಷ್ಟ ಇರಲಿಲ್ಲ. ಮನೆ ಮಂದಿ ಸಾಯುತ್ತೇವೆ ಎಂದು ಕರೆ ಮಾಡಿ ಕವಿತಾಳನ್ನು ತಮ್ಮ ಮನೆಗೆ ಪಾಲಕರು ಕರೆಸಿಕೊಂಡಿದ್ದರಂತೆ.

ಪತ್ನಿ ಹೋದ ಸುದ್ದಿ ತಿಳಿದ ಗಂಡ, ನಿಜಲಿಂಗಪ್ಪ ಕಾಲೋನಿಯ ಕೆಇಬಿ ಶಾಲೆ ಹತ್ತಿರ ಇರುವಂತಹ ಬಿಎಸ್ ಎನ್ ಎಲ್ ಟವರ್ ಏರಿ ಕುಳಿತಿದ್ದನು.

ಕವಿತಾಳನ್ನು ನನ್ನ ಮನೆಗೆ ಕಳಿಸದೇ ಬೇರೆಲ್ಲೋ ಬಚ್ಚಿಟ್ಟಿದ್ದಾರೆ ಎಂದು ಗರಂ ಆಗಿರುವ ಕವಿತಾಳ ಪತಿ ಶಾಂತಕುಮಾರ್ ಟವರ್ ಏರಿದ್ದಾನೆ. ತನ್ನ ಪತ್ನಿಯನ್ನು ಹುಡುಕಿ ಕೊಡಬೇಕು ಎಂದು ಒತ್ತಾಯ ಮಾಡುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments