Webdunia - Bharat's app for daily news and videos

Install App

ಪತ್ನಿ ಶೀಲ ಅನುಮಾನಿಸಿ ಪೀಸ್ ಪೀಸ್ ಮಾಡಿದ ಪಾಗಲ್ ಗಂಡ

Webdunia
ಸೋಮವಾರ, 23 ಸೆಪ್ಟಂಬರ್ 2019 (16:09 IST)
ಪತ್ನಿಯ ಶೀಲದ ಬಗ್ಗೆ ಸಂಶಯಗೊಂಡಿದ್ದ ಪಾಗಲ್ ಗಂಡನೊಬ್ಬ ತಾನು ತಾಳಿಕಟ್ಟಿದ ಪತ್ನಿಯನ್ನೇ ಪೀಸ್ ಪೀಸ್ ಮಾಡಿರೋ ಅಮಾನವೀಯ ಘಟನೆ ನಡೆದಿದೆ.

ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಾಳೆ ಅಂತ ಸಂಶಯ ಪಡುತ್ತಿದ್ದ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿ ಪೀಸ್ ಪೀಸ್ ಮಾಡಿದ್ದಾನೆ.

ಆರೋಪಿ ರಜನಿಯಿಂದ ಆತನ ಪತ್ನಿ ರೋಹಿಣಿ ಕೊಲೆಗೀಡಾಗಿದ್ದಾಳೆ.  ಕೊಲೆ ಮಾಡಿದ ಬಳಿಕ ಆಕೆಯ ದೇಹವನ್ನು ಗಂಡ ಛಿದ್ರ ಛಿದ್ರ ಮಾಡಿದ್ದಾನೆ.

ಪತಿಯೋರ್ವ ತನ್ನ ಪತ್ನಿಯನ್ನು ಕೊಂದು ಮೃತದೇಹವನ್ನು 10-12 ತುಂಡುಗಳನ್ನಾಗಿ ಕತ್ತರಿಸಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಪ್ರೇಮ್ ನಗರದಲ್ಲಿ ಕೊಲೆ ನಡೆದಿದೆ. ರೋಹಿಣಿ ಕೊಲೆಯಾದ ಮಹಿಳೆ. ರೋಹಿಣಿ ಮತ್ತು ಪತಿ ರಜನಿ ನಡುವೆ ಪದೇ ಪದೇ ಅನೈತಿಕ ಸಂಬಂಧ ವಿಚಾರವಾಗಿ ಜಗಳ ನಡೆಯುತ್ತಿತ್ತು. ರಜನಿ ಪತ್ನಿಯನ್ನು ಯಾವಾಗಲೂ ಅನುಮಾನಿಸುತ್ತಿದ್ದನು. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಶನಿವಾರ ರಾತ್ರಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಜನಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಕೊಲೆ ಬಳಿಕ ಪತ್ನಿಯ ಮೃತದೇಹವನ್ನು 10 ರಿಂದ 12 ತುಂಡುಗಳನ್ನಾಗಿ ಕತ್ತರಿಸಿ ಸೇಫ್ಟಿ ಟ್ಯಾಂಕ್ ನಲ್ಲಿ ಬಚ್ಚಿಟ್ಟಿದ್ದಾನೆ. ಭಾನುವಾರ ಬೆಳಗ್ಗೆ ತಾನೇ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments