ಹೋಳಿ ಹಬ್ಬಕ್ಕೆ ಕೊರೊನಾ ಭೀತಿ : ಬಣ್ಣ ರಂಗೇರುವುದೇ?

Webdunia
ಗುರುವಾರ, 5 ಮಾರ್ಚ್ 2020 (18:16 IST)
ಹೋಳಿ ಹಬ್ಬದಲ್ಲಿ ಬಣ್ಣದಾಟಕ್ಕೆ ಫೇಮಸ್ಸು ಉತ್ತರ ಕರ್ನಾಟಕ. ಆದರೆ ಮಹಾಮಾರಿ ಕೊರೊನಾ ವೈರಸ್ ಭೀತಿಯು ರಂಗಿನಾಟದ ಮೇಲೆ ಬಿದ್ದಿದೆ.

ಹೋಳಿ ಹಬ್ಬ ಎಂದರೆ ನಮಗೆಲ್ಲಾ ನೆನಪಾಗೋದೇ ಉತ್ತರ ಕರ್ನಾಟಕದ ಬಾಗಲಕೋಟೆ. ಇಷ್ಟು ವರ್ಷಗಳಿಂದ ನಿರಂತರವಾಗಿ ಮೂರು ದಿನ ಬಣ್ಣದ ಸಡಗರ ನಗರದಲ್ಲಿ ಮನೆ ಮಾಡಿರುತ್ತಿತ್ತು. ಈ ಸಲ ನಾಲ್ಕು ದಿನಗಳವರೆಗೆ ಬಣ್ಣದ ಆಟ ನಡೆಯಲಿದೆ. ನವನಗರ ಹಾಗೂ ವಿದ್ಯಾಗಿರಿಯಲ್ಲಿ ನಾಲ್ಕನೇ ದಿನ ಬಣ್ಣದ ರಂಗು ಏರಲಿದೆ.

ಆದರೆ ಮಹಾಮಾರಿ ಕೊರೊನಾ ವೈರಸ್ ಭೀತಿ ಜನರಲ್ಲಿ ಮನೆಮಾಡಲಾರಂಭಿಸಿದೆ.

ಮಹಾ ರೋಗದಿಂದಾಗಿ ಬಹುತೇಕ ಜನರು ಬಣ್ಣದಾಟದಲ್ಲಿ ಪಾಲ್ಗೊಳ್ಳುವುದು ಡೌಟ್ ಎನ್ನಗುತ್ತಿದೆ. ಕೊರೊನಾ ಸಾಂಕ್ರಾಮಿಕ ವೈರಸ್ ಆಗಿರುವುದರಿಂದಾಗಿ ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಅದ್ಧೂರಿ ರಂಗಿನಾಟ ಈ ವರ್ಷ ಹೇಗೆ ನಡೆಯಲಿದೆ ಅನ್ನೋ ಕುತೂಹಲ ರಾಜ್ಯದ ಜನರಲ್ಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments