Webdunia - Bharat's app for daily news and videos

Install App

ಹೋಳಿ ಹಬ್ಬಕ್ಕೆ ಕೊರೊನಾ ಭೀತಿ : ಬಣ್ಣ ರಂಗೇರುವುದೇ?

Webdunia
ಗುರುವಾರ, 5 ಮಾರ್ಚ್ 2020 (18:16 IST)
ಹೋಳಿ ಹಬ್ಬದಲ್ಲಿ ಬಣ್ಣದಾಟಕ್ಕೆ ಫೇಮಸ್ಸು ಉತ್ತರ ಕರ್ನಾಟಕ. ಆದರೆ ಮಹಾಮಾರಿ ಕೊರೊನಾ ವೈರಸ್ ಭೀತಿಯು ರಂಗಿನಾಟದ ಮೇಲೆ ಬಿದ್ದಿದೆ.

ಹೋಳಿ ಹಬ್ಬ ಎಂದರೆ ನಮಗೆಲ್ಲಾ ನೆನಪಾಗೋದೇ ಉತ್ತರ ಕರ್ನಾಟಕದ ಬಾಗಲಕೋಟೆ. ಇಷ್ಟು ವರ್ಷಗಳಿಂದ ನಿರಂತರವಾಗಿ ಮೂರು ದಿನ ಬಣ್ಣದ ಸಡಗರ ನಗರದಲ್ಲಿ ಮನೆ ಮಾಡಿರುತ್ತಿತ್ತು. ಈ ಸಲ ನಾಲ್ಕು ದಿನಗಳವರೆಗೆ ಬಣ್ಣದ ಆಟ ನಡೆಯಲಿದೆ. ನವನಗರ ಹಾಗೂ ವಿದ್ಯಾಗಿರಿಯಲ್ಲಿ ನಾಲ್ಕನೇ ದಿನ ಬಣ್ಣದ ರಂಗು ಏರಲಿದೆ.

ಆದರೆ ಮಹಾಮಾರಿ ಕೊರೊನಾ ವೈರಸ್ ಭೀತಿ ಜನರಲ್ಲಿ ಮನೆಮಾಡಲಾರಂಭಿಸಿದೆ.

ಮಹಾ ರೋಗದಿಂದಾಗಿ ಬಹುತೇಕ ಜನರು ಬಣ್ಣದಾಟದಲ್ಲಿ ಪಾಲ್ಗೊಳ್ಳುವುದು ಡೌಟ್ ಎನ್ನಗುತ್ತಿದೆ. ಕೊರೊನಾ ಸಾಂಕ್ರಾಮಿಕ ವೈರಸ್ ಆಗಿರುವುದರಿಂದಾಗಿ ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಅದ್ಧೂರಿ ರಂಗಿನಾಟ ಈ ವರ್ಷ ಹೇಗೆ ನಡೆಯಲಿದೆ ಅನ್ನೋ ಕುತೂಹಲ ರಾಜ್ಯದ ಜನರಲ್ಲಿದೆ.


ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments