16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ!?

Webdunia
ಶನಿವಾರ, 4 ಮಾರ್ಚ್ 2023 (09:13 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ. ವರ್ಷಗಳಿಂದ ಪ್ರೀತಿಸ್ತಿದ್ದ ಪ್ರಿಯತಮೆಯನ್ನೇ ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿರೋ ಘಟನೆ ಮುರಗೇಶ್ ಪಾಳ್ಯದ ಎನ್ಎಎಲ್ ರಸ್ತೆಯಲ್ಲಿ ನಡೆದಿದೆ.
 
ಮೃತಳನ್ನು ಲೀಲಾ ಪವಿತ್ರಾ (26) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಬನ್ನಾಳ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಲೀಲಾ ಪವಿತ್ರಾ ಹಾಗೂ ದಿನಕರ್ ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಆದರೆ ಇತ್ತೀಚೆಗೆ ಲೀಲಾ, ದಿನಕರ್ನನ್ನು ಅವಾಯ್ಡ್ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಕೆಲಸ ಮುಗಿಸಿ ಲೀಲಾಳನ್ನು ಹತ್ಯೆಗೈದಿದ್ದಾನೆ. 

ವಿವಾಹಕ್ಕೆ ಒಪ್ಪದ್ದಕ್ಕೆ ಮಟಾಶ್: ಲೀಲಾ ಕೆಲಸ ಮುಗಿಸಿ ಹೊರಗಡೆ ಬರೋದನ್ನೇ ಕಾಯ್ತಿದ್ದ ದಿನಕರ್, ಮಾತನಾಡಿಸುವ ನೆಪದಲ್ಲಿ ಆಕೆಯ ಎದೆ, ಹೊಟ್ಟೆ, ಕುತ್ತಿಗೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಮುಂದಿನ ಸುದ್ದಿ
Show comments