Webdunia - Bharat's app for daily news and videos

Install App

ಪ್ರಿಯತಮೆಯ ಹಠಕ್ಕೆ ಕತ್ತು ಕೊಯ್ದುಕೊಂಡ ಪಾಗಲ್ ಪ್ರೇಮಿ

Webdunia
ಶನಿವಾರ, 14 ಮಾರ್ಚ್ 2020 (18:09 IST)

ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರಿಯತಮೆಯ ಮಾತಿನಿಂದ ಮನನೊಂದು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ.
 

ರಂಗ ಪಂಚಮಿ ದಿನ ತಾನು ಪ್ರೀತಿಸಿದ ಹುಡುಗಿ ಮನೆ ಇರೋ ಪ್ರದೇಶಕ್ಕೆ ಹುಡುಗ ಹೋಗಿದ್ದಾನೆ. ಆಗ ಬಣ್ಣ ಹಚ್ಚಬೇಡ ಅಂತ ಹುಡುಗಿ ಹೇಳಿದ್ದಾಳೆ.

ಹೀಗಾಗಿ ಹುಡುಗಿ ಹೇಳಿದ ಮಾತಿನಿಂದ ಮನನೊಂದ ಹುಡುಗ ತನ್ನ ಕುತ್ತಿಗೆಗೆ ಚಾಕುವಿನಿಂದ ತಿವಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಹುಬ್ಬಳ್ಳಿ ನಗರದ ಮಧುರಾ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕುತ್ತಿಗೆಗೆ ಚಾಕು ಇರಿದುಕೊಂಡವನು ಆನಂದ ನಗರದ ವಿಕ್ಕಿ ಚವ್ಹಾಣ ಎಂದು ಗುರುತಿಸಲಾಗಿದೆ. ಯುವಕನಿಗೆ ಚಿಕಿತ್ಸೆ ಮುಂದುವರಿದಿದ್ದು, ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments