Webdunia - Bharat's app for daily news and videos

Install App

ಪ್ರಿಯತಮೆ ಜೊತೆ ಸೇರಿ ತಾಯಿಯನ್ನೇ ಕೊಂದ ಪಾಗಲ್ ಮಗ

Webdunia
ಸೋಮವಾರ, 9 ಮಾರ್ಚ್ 2020 (17:50 IST)
ಪ್ರೀತಿಯ ಗುಂಗಲ್ಲಿ ಮುಳುಗಿದ್ದ ಮನುಷ್ಯತ್ವ ಮರೆತ ಮಗನೊಬ್ಬ ಪ್ರಿಯತಮೆಯ ಜೊತೆಗೆ ಸೇರಿಕೊಂಡು ತನ್ನ ತಾಯಿಯನ್ನೇ ಕೊಲೆ ಮಾಡಿರೋ ಅಮಾನವೀಯ ಘಟನೆ ನಡೆದಿದೆ.

ಲಕ್ಷ್ಮೀದೇವಿ ಕೊಲೆಯಾದ ತಾಯಿಯಾಗಿದ್ದರೆ, ಮಗನಾದ ಶಿವಂ ಹಾಗೂ ಆತನ ಪ್ರಿಯತಮೆ ಕೊಲೆ ಮಾಡಿದವರಾಗಿದ್ದಾರೆ.
ಪ್ರೀತಿಗೆ ತಾಯಿ ಅಡ್ಡಿಪಡಿಸುತ್ತಿದ್ದಳು. ಹೀಗಾಗಿ ಶಿವಂ ತನ್ನ ಪ್ರಿಯತಮೆಯನ್ನು ಕರೆದುಕೊಂಡು ಓಡಿಹೋಗುವ ಪ್ಲ್ಯಾನ್ ನಲ್ಲಿದ್ದ. ಇದಕ್ಕಾಗಿ ದುಡ್ಡು ಕೊಡದ ತಾಯಿಯನ್ನೇ  ಪ್ರೇಯಸಿಯ ಜೊತೆ ಸೇರಿ ಕೊಲೆ ಮಾಡಿ ಪರಾರಿಯಾಗಿದ್ದನು.

ಬಳಿಕ ಪೊಲೀಸ್ ಠಾಣೆಗೆ ಬಂದು ಏನೇನೊ ಕಥೆ ಕಟ್ಟಿದ್ದನು. ಕೇಸ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಸತ್ಯ ಗೊತ್ತಾಗಲು ಬಹಳ ಸಮಯ ಬೇಕಾಗಲಿಲ್ಲ. ಶಿವಂ ತನ್ನ ತಾಯಿಯನ್ನು ಕೊಲೆ ಮಾಡಿದ್ದಾನೆ ಅನ್ನೋದನ್ನು ಕನ್ಫರ್ಮ್ ಮಾಡಿಕೊಂಡ ಮೇಲೆ ಆತನ ಪ್ರೇಯಸಿಯನ್ನೂ ಪೊಲೀಸರು ಬಂಧನ ಮಾಡಿದ್ದಾರೆ.
ಉತ್ತರಪ್ರದೇಶದ ಆಗ್ರಾದಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments