Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ನಿವಾಸದಲ್ಲಿ ಪೈಲ್ವಾನ್ ಗಳು!

Webdunia
ಗುರುವಾರ, 28 ಜೂನ್ 2018 (10:26 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಮನೆ ಮುಂದೆ ಇಂದು ಪೈಲ್ವಾನ್ ಗಳ ಗುಂಪೇ ನೆರೆದಿದೆ. ಹಾಗಾದರೆ ಭದ್ರತೆ ವಿಚಾರಕ್ಕೆ ಸಿಎಂ ಏನಾದ್ರೂ ಪೈಲ್ವಾನ್ ಗಳನ್ನು ಕರೆಸಿಕೊಂಡರಾ ಎಂದು ಅಚ್ಚರಿಯಾಗೋದು ಬೇಡ.
 

ಸಿಎಂ ನಿವಾಸಕ್ಕೆ ಆಗಮಿಸಿದವರೆಲ್ಲರೂ ಮಾಜಿ ಪೈಲ್ವಾನ್ ಗಳು. ಇವರು ತಮ್ಮ ಬೇಡಿಕೆ ಈಡೇರಿಕೆ ಮಾಡಿ ಎಂದು ಕುಮಾರಸ್ವಾಮಿಯವರ ಬಳಿ ಮನವಿ ಮಾಡಲು ಬಂದವರು.

ಧಾರವಾಡದಿಂದ ಬಂದಿರುವ ಪೈಲ್ವಾನ್ ಗಳು ಗೌರವ ಧನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆ ಮುಂದಿಡಲು ಸಿಎಂ ಕುಮಾರಸ್ವಾಮಿ ಭೇಟಿಗೆ ಆಗಮಿಸಿದ್ದಾರೆ.  ಇದೇ ಉದ್ದೇಶಕ್ಕಾಗಿ ಜೆಪಿ ನಗರದ ಸಿಎಂ ಮನೆಗೆ ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments