Webdunia - Bharat's app for daily news and videos

Install App

ಜಂಬೂಸವಾರಿ ಮೆರವಣಿಗೆ ರಂಗು ನೀಡಿದ ಸ್ತಬ್ದಚಿತ್ರಗಳು

Webdunia
ಶನಿವಾರ, 30 ಸೆಪ್ಟಂಬರ್ 2017 (16:04 IST)
ಮೈಸೂರು: ಜಂಬೂಸವಾರಿ ದಸರಾದ ಪ್ರಮುಖ ಆಕರ್ಷಣೆ. ರಾಜ್ಯದ ಐತಿಹಾಸಿಕ ಹಿನ್ನೆಲೆ, ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿ ಬಿಂಬಿಸುವ ಸ್ತಬ್ದಚಿತ್ರಗಳು ಎಲ್ಲರನ್ನ ಆಕರ್ಷಿಸುತ್ತಿವೆ.

ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ 40 ಸ್ತಬ್ದ ಚಿತ್ರಗಳು ಸಾಗುತ್ತಿವೆ. ಕಲೆ, ಸಂಸ್ಕೃತಿ ಜತೆಗೆ ಪರಿಸರ, ಅರಣ್ಯೀಕರಣ, ಅಂತರ್ಜಲ, ಪರಿಸರ ಸ್ನೇಹಿ, ಪ್ರವಾಸೋದ್ಯಮ ಹಾಗೂ ರಾಜ್ಯ ಸರ್ಕಾರದ ವಿಶೇಷ ಸಾಧನೆ ಬಿಂಬಿಸುವ ಸ್ತಬ್ದ ಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿವೆ.

ನಿಶಾನೆ ಆನೆ ಬಲರಾಮ ಜಂಬೂಸವಾರಿ ಮೆರವಣಿಗೆ ಸಾಗಬೇಕಾದ ದಿಕ್ಕನ್ನು ಸೂಚಿಸುತ್ತಾ ಮುಂಚೂಣಿಯಲ್ಲಿ ಸಾಗುತ್ತಿದ್ದಾನೆ. ಚಿತ್ತಾಕರ್ಷಕ ಅಲಂಕಾರದೊಂದಿಗೆ ಕಂಗೊಳಿಸುತ್ತಾ ಸಾಗುತ್ತಿರುವ ಗಜಪಡೆ ಜಂಬೂಸವಾರಿ ಮೆರವಣಿಗೆಗೆ ಮೆರುಗು ತಂದಿವೆ. ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಯಲ್ಲಿ ವೀಕ್ಷಿಸಲು ಜನಸ್ತೋಮ ಕಿಕ್ಕಿರಿದು ನೆರೆದಿದೆ.

ಮೆರವಣಿಗೆ ಸಾಗುತ್ತಿರುವ ಮಾರ್ಗದುದ್ದಕ್ಕೂ ಸಾವಿರಾರು ಪೊಲೀಸರು ಬಂದೋಬಸ್ತ್ ಒದಗಿಸಿದ್ದಾರೆ. ಇನ್ನು ಮೆರವಣಿಗೆ ವೀಕ್ಷಿಸುವ ಸಲುವಾಗಿ ರಸ್ತೆಯ ಇಕ್ಕೆಲಗಳಲ್ಲಿರುವ ಎತ್ತರವಾದ ಕಟ್ಟಡಗಳು, ಜಾಹಿರಾತು ಫಲಕಗಳು, ಮರಗಳ ಮೇಲೆ ಜನ ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments