Webdunia - Bharat's app for daily news and videos

Install App

ಪಾಕ್ ಉಗ್ರಸ್ಥಾನ ಧ್ವಂಸ; ರಾಹುಲ್ ಗೆ ಅಭಿನಂದಿಸಿದ ಸಚಿವ!

Webdunia
ಮಂಗಳವಾರ, 26 ಫೆಬ್ರವರಿ 2019 (16:33 IST)
ಗಡಿದಾಟಿ ಪಾಕಿಸ್ತಾನದ ಉಗ್ರರ ಸಂಹಾರ ಮಾಡಿದ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಿರುವ ಸಚಿವರೊಬ್ಬರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿಗೆ ಸಚಿವ ರಾಜಶೇಖರ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ಯಾದಗಿರಿಯ ಪಗಲಾಪುರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಹೇಳಿಕೆ ನೀಡಿದ್ದು, ದೇಶದ ಭದ್ರತೆಯಲ್ಲಿ ಎಲ್ಲರೂ ಒಗ್ಗಾಟಾಗಿದ್ದೇವೆ.

ಇದರಲ್ಲಿ ರಾಜಕೀಯ ಮಾಡಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಏನೇ ನಿರ್ಧಾರ ತಗೆದುಕೊಂಡ್ರು ಈಗಾಗಲೇ ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಬಲ ನೀಡಿದ್ದಾರೆ ಎಂದರು.

ನಾನು ಈ ಸಮಯದಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ, ಭಾರತೀಯ ವಾಯು ಸೇನೆಗೆ ಮತ್ತು ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments