Webdunia - Bharat's app for daily news and videos

Install App

ಕೊರೊನಾ ಮೂರನೇ ಸೂಚನೆ ಹಿನ್ನೆಲೆಯಲ್ಲಿ ಹಣ ಬಿಡುಗಡೆ

Webdunia
ಶುಕ್ರವಾರ, 9 ಜುಲೈ 2021 (14:21 IST)
ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕೇಂದ್ರ ಸರಕಾರ ಕೋವಿಡ್-19 ನಿಯಂತ್ರಣಕ್ಕಾಗಿ 23,000 ಕೋಟಿ ತುರ್ತು ಪ್ಯಾಕೇಜ್ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ಸಹದ್ಯೋಗಿಗಳ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಕೋವಿಡ್ ನಿಯಂತ್ರಣಕ್ಕಾಗಿ 23 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಲಾಗಿದೆ.
736 ಜಿಲ್ಲೆಗಳಲ್ಲಿ 20 ಸಾವಿರ ಹೊಸ ಐಸಿಯು ಯೂನಿಟ್ ಸ್ಥಾಪನೆ, ಔಷಧ ಪೂರೈಕೆಗೆ ಈ ಪ್ಯಾಕೇಜ್ ಬಳಕೆಯಾಗಲಿದೆ. 23 ಸಾವಿರ ಕೋಟಿ ರೂ.ನಲ್ಲಿ 15 ಸಾವಿರ ಕೋಟಿ ರೂ. ಕೇಂದ್ರ ಹಾಗೂ 8000 ಕೋಟಿ ರೂ. ರಾಜ್ಯ ಸರಕಾರಗಳ ಪಾಲಿದೆ. ಈ ಅನುದಾನವನ್ನು ಮುಂದಿನ 9 ತಿಂಗಳಲ್ಲಿ ಬಳಕೆ ಮಾಡಲಾಗುವುದು ಎಂದು ನೂತನ ಆರೋಗ್ಯ ಸಚಿವ ಮನ್ಸೂಖ್ ಮಾಂಡಿವ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ಮುಂದಿನ ಸುದ್ದಿ
Show comments