ವಿಶ್ವದಲ್ಲಿ ಒಂಟಿಯಾದ ಪಾಕಿಸ್ತಾನ

Webdunia
ಶುಕ್ರವಾರ, 1 ಮಾರ್ಚ್ 2019 (13:23 IST)
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಫೆ.26 ರಂದು ಪಾಕ್ ಮೇಲೆ ಪ್ರತಿದಾಳಿಯಾಗಿದೆ. ಪುಲ್ವಾಮಾ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಮೋದಿ ಪ್ರಧಾನಿಯಾದ ಮೇಲೆ ವಿಶ್ವದಲ್ಲಿ ಭಾರತದ ಹೆಸರು ಪ್ರಸಿದ್ಧಿಯಾಗಿದೆ. ಪಾಕಿಸ್ತಾನದ ಝಂಗಾಬಲ ಅಡಗಿಹೋಗಿದೆ. ಹೀಗಂತ ಕೇಂದ್ರ ಸಚಿವೆ ಹೇಳಿದ್ದಾರೆ.

ಕೇಂದ್ರ ಸಚಿವೆ ಸುಷ್ಮಾಸ್ವರಾಜ್ ಈ ಹೇಳಿಕೆ ನೀಡಿದ್ದು, ಇದೇ ಮೊದಲ ಬಾರಿಗೆ ದೇಶದ ಸೈನಿಕರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದ್ದರಿಂದ ಭಾರತೀಯ ಸೇನೆ ಉಗ್ರರ ಮೇಲೆ ದಾಳಿ ಮಾಡುವಂತಾಯಿತು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರು ದುಡಿಯಬೇಕಿದೆ ಎಂದಿದ್ದಾರೆ.

ಇಡೀ ವಿಶ್ವವೇ ಭಾರತದತ್ತ ಕೇಂದ್ರೀಕೃತಗೊಂಡಿದೆ. ಪೈಲೆಟ್ ಅಭಿನಂದನ್ ಅವರ ಸಾಹಸ ಎಲ್ಲರೂ ಮೆಚ್ಚಲೇಬೇಕು.  ಪಾಕಿಸ್ತಾನ ವಿಶ್ವದಲ್ಲಿ ಒಂಟಿಯಾಗಿದೆ ಎಂದು ಸಚಿವೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments