Webdunia - Bharat's app for daily news and videos

Install App

ವಿಶ್ವದಲ್ಲಿ ಒಂಟಿಯಾದ ಪಾಕಿಸ್ತಾನ

Webdunia
ಶುಕ್ರವಾರ, 1 ಮಾರ್ಚ್ 2019 (13:23 IST)
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಫೆ.26 ರಂದು ಪಾಕ್ ಮೇಲೆ ಪ್ರತಿದಾಳಿಯಾಗಿದೆ. ಪುಲ್ವಾಮಾ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಮೋದಿ ಪ್ರಧಾನಿಯಾದ ಮೇಲೆ ವಿಶ್ವದಲ್ಲಿ ಭಾರತದ ಹೆಸರು ಪ್ರಸಿದ್ಧಿಯಾಗಿದೆ. ಪಾಕಿಸ್ತಾನದ ಝಂಗಾಬಲ ಅಡಗಿಹೋಗಿದೆ. ಹೀಗಂತ ಕೇಂದ್ರ ಸಚಿವೆ ಹೇಳಿದ್ದಾರೆ.

ಕೇಂದ್ರ ಸಚಿವೆ ಸುಷ್ಮಾಸ್ವರಾಜ್ ಈ ಹೇಳಿಕೆ ನೀಡಿದ್ದು, ಇದೇ ಮೊದಲ ಬಾರಿಗೆ ದೇಶದ ಸೈನಿಕರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದ್ದರಿಂದ ಭಾರತೀಯ ಸೇನೆ ಉಗ್ರರ ಮೇಲೆ ದಾಳಿ ಮಾಡುವಂತಾಯಿತು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರು ದುಡಿಯಬೇಕಿದೆ ಎಂದಿದ್ದಾರೆ.

ಇಡೀ ವಿಶ್ವವೇ ಭಾರತದತ್ತ ಕೇಂದ್ರೀಕೃತಗೊಂಡಿದೆ. ಪೈಲೆಟ್ ಅಭಿನಂದನ್ ಅವರ ಸಾಹಸ ಎಲ್ಲರೂ ಮೆಚ್ಚಲೇಬೇಕು.  ಪಾಕಿಸ್ತಾನ ವಿಶ್ವದಲ್ಲಿ ಒಂಟಿಯಾಗಿದೆ ಎಂದು ಸಚಿವೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments