Webdunia - Bharat's app for daily news and videos

Install App

ಪಾಕಿಸ್ತಾನದಿಂದ ಧರ್ಮಯುದ್ಧಕ್ಕೆ ಆಹ್ವಾನ: ಸ್ವರೂಪಾನಂದ ಸ್ವಾಮೀಜಿ

Webdunia
ಬುಧವಾರ, 12 ಅಕ್ಟೋಬರ್ 2016 (12:35 IST)
ಅಮಾಯಕರ ಸಾವಿಗೆ ಕಾರಣವಾಗುತ್ತಿರುವ ಪಾಕ್ ಧರ್ಮಯುದ್ಧಕ್ಕೆ ಆಹ್ವಾನಿಸುತ್ತಿದೆ. ಆದರೆ, ಈ ಧರ್ಮಯುದ್ಧದಲ್ಲಿ ಪಾಕಿಸ್ತಾನ ಗೆಲ್ಲಲು ಸಾಧ್ಯವಿಲ್ಲ ಎಂದು ದ್ವಾರಕಾ ಪೀಠದ ಸ್ವರೂಪಾನಂದ ಸ್ವಾಮೀಜಿ ಹೇಳಿದರು. 
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇವತೆಗಳು ಅಸುರರನ್ನು ಕೊಲ್ಲುವುದರ ಸಂಕೇತವಾಗಿ ವಿಜಯದಶಮಿ ಆಚರಿಸುತ್ತೇವೆ. ಗೋ ರಕ್ಷಣೆ ಇಂದಿನ ಅಗತ್ಯ. ಗೋವಿನ ಮೂತ್ರದಲ್ಲಿ ಕಾಯಿಲೆ ಗುಣ ಪಡಿಸುವ ಶಕ್ತಿ ಇದೆ. ಕೂಡಲೇ ದೇಶದಲ್ಲಿ ನಡೆಯುತ್ತಿರುವ ಗೋ ಹತ್ಯೆ ಹಾಗೂ ಗೋ ರಫ್ತನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
 
ಮಕ್ಕಳಿಗೆ ರಾಮಾಯಣ ಹಾಗೂ ಮಹಾಭಾರತ ಓದಿಸಿ. ಧರ್ಮಾಚರಣೆ ಬೋಧಿಸುವುದಕ್ಕಿಂತ ಅದನ್ನೇ ಜೀವನದಲ್ಲಿ ಅನುಸರಿಸಿದ ಶ್ರೀರಾಮ ನಮಗೆ ಆದರ್ಶವಾಗಲಿ ಎಂದು ಹೇಳಿದರು. 
 
ಮುನುಷ್ಯನಲ್ಲಿ ಶುದ್ಧ ಆಲೋಚನೆ ಬರಬೇಕು. ಅದಕ್ಕೆ ಮೊದಲು ದೇಹ ಪವಿತ್ರವಾಗಬೇಕು. ಬೆವರು ಸುರಿಸಿ ದುಡಿಯುವುದನ್ನು ಜನರು ಮರೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments