ಪಾಕಿಸ್ತಾನದ ದಾಳಿಯ ಹಿನ್ನಲೆ; ಕಾರವಾರ ಬಂದರಿನಲ್ಲಿ ಹೈ ಅಲರ್ಟ್

Webdunia
ಗುರುವಾರ, 28 ಫೆಬ್ರವರಿ 2019 (14:02 IST)
ಕಾರವಾರ : ಪಾಕಿಸ್ತಾನದ ದಾಳಿಯ ಹಿನ್ನಲೆಯಲ್ಲಿ ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಅರಬ್ಬೀ ಸಮುದ್ರದ ಆಳ ಮೀನುಗಾರಿಕೆಗೆ ತೆರಳಿದ ಮೀನುಗಾರರನ್ನು ಮರಳಿ ತೀರಕ್ಕೆ ನಿರ್ಗಮಿಸುವಂತೆ ನೌಕಾದಳವು ಸೂಚನೆ ನೀಡಿದೆ.

ಬುಧವಾರ ಮಧ್ಯರಾತ್ರಿಯಿಂದ ನೌಕಾದಳದವರು ಕರಾವಳಿ ತೀರದಿಂದ 12, 18 ನಾಟಿಕನ್ ಮೈಲು ದೂರದ ಗುಜರಾತ್, ಗೋವಾ ಭಾಗದ ಬುಲ್‍ಟ್ರಾಲ್, ಪರ್ಷಿಯನ್ ಬೋಟ್ ಗಳನ್ನು ಮರಳಿ ಬಂದರಿಗೆ  ಕಳುಹಿಸುತ್ತಿದೆ.

 

ಗುಜರಾತ್ ಹಾಗೂ ಗೋವಾ ಭಾಗದಲ್ಲಿ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆಯನ್ನು ಸಹ ನೀಡಿದೆ.  ಈ ಮೂಲಕ ಕರಾವಳಿಯಲ್ಲಿ ನೌಕಾದಳ ಹದ್ದಿನ ಕಣ್ಣಿಟ್ಟಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಆಘಾತಕಾರಿ ಘಟನೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನಲ್ಲಿ ನೌಕಾಪಡೆಯ ಯಶಸ್ಸನ್ನು ಸ್ಮರಿಸಿದ ರಾಜನಾಥ್ ಸಿಂಗ್

ಡಿ.ಕೆ.ಶಿವಕುಮಾರ್ ಮುಖವಾಡದ ಸಿಎಂ, ರಾಜ್ಯಕ್ಕೆಲ್ಲ ನಾಮ ಹಾಕುತ್ತಾರೆ: ಆರ್.ಅಶೋಕ್

ಮಳೆ ಬಂದರೆ ಈ ವ್ಯಕ್ತಿಗೆ ಕಿಸೆ ತುಂಬ ಹಣ, ಏನಿದು ಘಟನೆ, Video

ಬಿದ್ದು ತುಟಿಗೆ ಗಾಯ: ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 8ತಿಂಗಳ ಮಗು ಸಾವು

ಮುಂದಿನ ಸುದ್ದಿ
Show comments