ಪಾಕಿಸ್ತಾನದ ದಾಳಿಯ ಹಿನ್ನಲೆ; ಕಾರವಾರ ಬಂದರಿನಲ್ಲಿ ಹೈ ಅಲರ್ಟ್

Webdunia
ಗುರುವಾರ, 28 ಫೆಬ್ರವರಿ 2019 (14:02 IST)
ಕಾರವಾರ : ಪಾಕಿಸ್ತಾನದ ದಾಳಿಯ ಹಿನ್ನಲೆಯಲ್ಲಿ ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಅರಬ್ಬೀ ಸಮುದ್ರದ ಆಳ ಮೀನುಗಾರಿಕೆಗೆ ತೆರಳಿದ ಮೀನುಗಾರರನ್ನು ಮರಳಿ ತೀರಕ್ಕೆ ನಿರ್ಗಮಿಸುವಂತೆ ನೌಕಾದಳವು ಸೂಚನೆ ನೀಡಿದೆ.

ಬುಧವಾರ ಮಧ್ಯರಾತ್ರಿಯಿಂದ ನೌಕಾದಳದವರು ಕರಾವಳಿ ತೀರದಿಂದ 12, 18 ನಾಟಿಕನ್ ಮೈಲು ದೂರದ ಗುಜರಾತ್, ಗೋವಾ ಭಾಗದ ಬುಲ್‍ಟ್ರಾಲ್, ಪರ್ಷಿಯನ್ ಬೋಟ್ ಗಳನ್ನು ಮರಳಿ ಬಂದರಿಗೆ  ಕಳುಹಿಸುತ್ತಿದೆ.

 

ಗುಜರಾತ್ ಹಾಗೂ ಗೋವಾ ಭಾಗದಲ್ಲಿ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆಯನ್ನು ಸಹ ನೀಡಿದೆ.  ಈ ಮೂಲಕ ಕರಾವಳಿಯಲ್ಲಿ ನೌಕಾದಳ ಹದ್ದಿನ ಕಣ್ಣಿಟ್ಟಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments