Select Your Language

Notifications

webdunia
webdunia
webdunia
webdunia

ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಪಂಜಾಬಿ ಗಾಯಕನಿಗೆ ಗುಂಡಿಕ್ಕಿ ಹತ್ಯೆ

ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಪಂಜಾಬಿ ಗಾಯಕನಿಗೆ ಗುಂಡಿಕ್ಕಿ ಹತ್ಯೆ
bangalore , ಭಾನುವಾರ, 29 ಮೇ 2022 (20:00 IST)
ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಮಾನಸ ಜಿಲ್ಲೆಯಲ್ಲಿ ನಡೆದಿದೆ.
ಪಂಜಾಬ್ ನ ಭಗವಾನ್ ಮನ್ ನೇತೃತ್ವದ ಆಮ್ ಆದ್ಮಿ ಸರಕಾರ 450ಕ್ಕೂ ಹೆಚ್ಚು ಗಣ್ಯರಿಗೆ ನೀಡಲಾಗಿದ್ದ ಭದ್ರತೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಧು ಮೂಸೆವಾಲಾ ಮಾನಸ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯ ಪುಸ್ತಕ ವಿವಾದ ದಿನಕ್ಕೊಂದು ತೀವ್ರತೆ