Webdunia - Bharat's app for daily news and videos

Install App

ಪಾಕಿಸ್ತಾನದ ಭಯೋತ್ಪಾದಕರ ನೆಲೆ ಧ್ವಂಸ : 30 ಕ್ಕೂ ಹೆಚ್ಚು ಸಾವು

Webdunia
ಭಾನುವಾರ, 20 ಅಕ್ಟೋಬರ್ 2019 (18:54 IST)
ಪಾಪಿ ಪಾಕಿಸ್ತಾನದ ಸೇನೆ ವಿರುದ್ಧ ಭಾರತ ಪ್ರಬಲವಾಗಿ ಪ್ರತೀಕಾರದ ಕ್ರಮವಾಗಿ ಭಯೋತ್ಪಾದಕರ ನೆಲೆ ಮೇಲೆ ದಾಳಿ ನಡೆಸಿದೆ.


ಭಾರತೀಯ ಯೋಧರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿದ್ದಾರೆ.

ಭಯೋತ್ಪಾದಕರ 7 ಉಡಾವಣಾ ನೆಲೆಗಳು ಧ್ವಂಸಗೊಂಡಿವೆ. ಪಾಕಿಸ್ತಾನ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ.

ಹೀಗಾಗಿ ಭಾರತದ ಸೈನಿಕರು ಕಾರ್ಯಾಚರಣೆ ನಡೆಸಿದ್ದು, 12 ಪಾಕಿಸ್ತಾನ ಸೈನಿಕರು ಹಾಗೂ 20ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments