Webdunia - Bharat's app for daily news and videos

Install App

ಪ್ರಧಾನಿ, ಭಾರತದ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ ಪಾಕ್ ಯುವತಿ

Webdunia
ಬುಧವಾರ, 9 ಮಾರ್ಚ್ 2022 (20:28 IST)
ಉಕ್ರೇನ್‍ನಲ್ಲಿ ಸಿಲುಕಿದ್ದ ಪಾಕಿಸ್ತಾನದ ಯುವತಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ರಾಯಭಾರಿ ಕಚೇರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.
ಪಾಕಿಸ್ತಾನಿ ಯುವತಿ ಅಸ್ಮಾ ಶಫೀಕ್ ಅವರನ್ನು ಉಕ್ರೇನ್‍ನ ಕೀವ್‍ನಿಂದ ಸುರಕ್ಷಿತವಾಗಿ ಬೇರೆ ಸ್ಥಳಕ್ಕೆ ರಕ್ಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋವೊಂದನ್ನು ಮಾಡಿ ಧನ್ಯವಾದವನ್ನು ತಿಳಿಸಿದರು.
ವೀಡಿಯೋದಲ್ಲಿ ಅವರು, ಉಕ್ರೇನ್‍ನಲ್ಲಿ ಬಹಳ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದೆ. ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಕೀವ್‍ನಲ್ಲಿ ಭಾರತೀಯ ರಾಯಭಾರಿ ಕಚೇರಿಯವರು ಎಲ್ಲಾ ರೀತಿಯ ಬೆಂಬಲ ನೀಡಿದ್ದಾರೆ. ನಮಗೆ ಕೀವ್‍ನಿಂದ ಪಾರಾಗಲು ಸಹಾಯ ಮಾಡಿದ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ಈ ವೀಡಿಯೋದಲ್ಲಿ ತಿಳಿಸಿದರು.
ವೀಡಿಯೋದಲ್ಲಿ ಅವರು, ಉಕ್ರೇನ್‍ನಲ್ಲಿ ಬಹಳ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದೆ. ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಕೀವ್‍ನಲ್ಲಿ ಭಾರತೀಯ ರಾಯಭಾರಿ ಕಚೇರಿಯವರು ಎಲ್ಲಾ ರೀತಿಯ ಬೆಂಬಲ ನೀಡಿದ್ದಾರೆ. ನಮಗೆ ಕೀವ್‍ನಿಂದ ಪಾರಾಗಲು ಸಹಾಯ ಮಾಡಿದ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ಈ ವೀಡಿಯೋದಲ್ಲಿ ತಿಳಿಸಿದರುಅಸ್ಮಾ ಶಫೀಕ್ ಅವರು ಈಗ ಪಶ್ಚಿಮ ಉಕ್ರೇನ್‍ಗೆ ಹೋಗುತ್ತಿದ್ದಾರೆ. ಅಲ್ಲಿಂದ ಶೀಘ್ರದಲ್ಲೇ ಅವರು ತಮ್ಮ ಕುಟುಂಬದವರನ್ನು ಮತ್ತೆ ಸೇರಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ 14ನೇ ದಿನ ಪೂರೈಸಿದೆ. ರಷ್ಯಾ ಪಡೆಗಳು ಮಾರಣಹೋಮವನ್ನೇ ಸೃಷ್ಟಿಸ್ತಿವೆ. ಯುದ್ಧದ ನಿಯಮಗಳನ್ನು ಉಲ್ಲಂಘಿಸಿ ಜನವಸತಿ ಪ್ರದೇಶಗಳ ಮೇಲೆ ಬಾಂಬ್‍ಗಳ ಸುರಿಮಳೆಗೈಯ್ಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments