Webdunia - Bharat's app for daily news and videos

Install App

ಪಾಲಿಕೆ ಕಚೇರಿಯಲ್ಲಿ ಹಾಯಾಗಿ ಕುಳಿತು ಟೀವಿ ವೀಕ್ಷಿಸುತ್ತಿದ್ದ ಸಿಬ್ಬಂದಿ

Webdunia
ಸೋಮವಾರ, 1 ಫೆಬ್ರವರಿ 2016 (15:37 IST)
ಬಿಬಿಎಂಪಿ ದಕ್ಷಿಣ ವಲಯ ಪಾಲಿಕೆ ಕಚೇರಿಯಲ್ಲಿ ಆಡಳಿತ ಸ್ಥಾಯಿ ಸಮಿತಿಯ ಸಿಬ್ಬಂದಿ ಅಧ್ಯಕ್ಷ ರಾಜಣ್ಣ ನೇತೃತ್ವದಲ್ಲಿ ದಾಳಿ ಮಾಡಿದಾಗ ಕಚೇರಿಯಲ್ಲಿ ಸಿಬ್ಬಂದಿ  ಹಾಯಾಗಿ ಕುಳಿತುಕೊಂಡು ಟಿವಿಯಲ್ಲಿ ಬರುತ್ತಿದ್ದ ಸಂಗೀತವನ್ನು ಆಲಿಸುತ್ತಾ ಕಾಲಕಳೆಯುತ್ತಿದ್ದರು.  

ಸಮಿತಿಯ ಸದಸ್ಯರು ಕಚೇರಿ ಸಿಬ್ಬಂದಿಯ ಹಾಜರಾತಿ ಪುಸ್ತಕಗಳನ್ನು ತಪಾಸಣೆ ಮಾಡಿದಾಗ ಸರಿಯಾಗಿ ನಿರ್ವಹಿಸದೇ ಇರುವುದು ಕಂಡುಬಂತು. ಬೆಳಿಗ್ಗೆ 11.25 ಗಂಟೆಯಾಗಿದ್ದರೂ ಕಚೇರಿಗೆ ಇಬ್ಬರು ಅಧಿಕಾರಿಗಳು ಆಗಮಿಸಿರಲಿಲ್ಲ.

ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಕಳೆದ ಮೂರು ತಿಂಗಳಿಂದ ನೀಡಿರಲಿಲ್ಲ. ಲೆಕ್ಕ ವಿಭಾಗವನ್ನೂ ಸರಿಯಾಗಿ ನಿರ್ವಹಿಸದಿರುವುದು ಕಂಡುಬಂತು. ಇದರಿಂದ ವಿಭಾಗದ ಅಧಿಕಾರಿ ವಿರುದ್ಧ ಸ್ಥಾಯಿ ಸಮಿತಿ ಸಿಬ್ಬಂದಿ ಗರಂ ಆಗಿದ್ದು, ಈ ವಿಷಯವಾಗಿ ತರಾಟೆಗೆ ತೆಗೆದುಕೊಂಡರೆಂದು ಗೊತ್ತಾಗಿದೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments