Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಸವಾಲು

Webdunia
ಗುರುವಾರ, 22 ಡಿಸೆಂಬರ್ 2022 (07:42 IST)
ಬೆಳಗಾವಿ : ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಈಗ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಇಷ್ಟು ದಿನ ಪದೇ ಪದೇ ಡೆಡ್ಲೈನ್ ನೀಡುತ್ತಿದ್ದ ಪಂಚಮಸಾಲಿ ಸಮುದಾಯ ಈಗ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಆರಂಭಿಸಿದೆ.

ಇಂದು ಬೆಳಗಾವಿಯಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ ನಡೆಯಲಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಸರ್ಕಾರಕ್ಕೆ ಸನ್ಮಾನ. ಇಲ್ಲದಿದ್ದರೆ ಅಪಮಾನ ಮಾಡುವುದು ಖಚಿತ. ಶಕ್ತಿ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸಮುದಾಯದ ನಾಯಕರು ಗುಡುಗಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟ ಸಂಬಂಧ ಎಲ್ಲರ ಚಿತ್ತ ಸರ್ಕಾರದ ತೀರ್ಮಾನದತ್ತ ಇದೆ. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments