Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಸವಾಲು

Webdunia
ಗುರುವಾರ, 22 ಡಿಸೆಂಬರ್ 2022 (07:42 IST)
ಬೆಳಗಾವಿ : ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಈಗ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಇಷ್ಟು ದಿನ ಪದೇ ಪದೇ ಡೆಡ್ಲೈನ್ ನೀಡುತ್ತಿದ್ದ ಪಂಚಮಸಾಲಿ ಸಮುದಾಯ ಈಗ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಆರಂಭಿಸಿದೆ.

ಇಂದು ಬೆಳಗಾವಿಯಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ ನಡೆಯಲಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಸರ್ಕಾರಕ್ಕೆ ಸನ್ಮಾನ. ಇಲ್ಲದಿದ್ದರೆ ಅಪಮಾನ ಮಾಡುವುದು ಖಚಿತ. ಶಕ್ತಿ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸಮುದಾಯದ ನಾಯಕರು ಗುಡುಗಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟ ಸಂಬಂಧ ಎಲ್ಲರ ಚಿತ್ತ ಸರ್ಕಾರದ ತೀರ್ಮಾನದತ್ತ ಇದೆ. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments