Webdunia - Bharat's app for daily news and videos

Install App

ಪಂಚಮಸಾಲಿ ಸಮುದಾಯದ ಪ್ರತಿಭಟನೆಗೆ ಹೆಚ್. ಡಿ.ಕೆ ಸಾಥ್

Webdunia
ಶುಕ್ರವಾರ, 17 ಫೆಬ್ರವರಿ 2023 (20:01 IST)
ಪಂಚಮಸಾಲಿ ಸಮುದಾಯವನ್ನು 2 ಎ ಸೇರ್ಪಡೆ ಮಾಡುವಂತೆ ಒತ್ತಾಯಿಸಿ, ಕಳೆದ 34 ದಿನಗಳಿಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಈ ಪ್ರತಿಭಟನೆಗೆ ಸಾತ್ ನೀಡಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಮಾತನಾಡಿದ ಇವರು 
ಪಂಚಾಮಸಾಲಿ ಸಮುದಾಯ ದೊಡ್ಡ ಮಟ್ಟದಲ್ಲಿ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದೆ ಉಳಿದಿರುವುದನ್ನ ನಾನು ನೋಡಿದ್ದೇನೆ.
ದೇವೆಗೌಡ್ರು ಮುಖ್ಯ ಮಂತ್ರಿಗಳು ಆದಾಗಿನಿಂದಲೂ ನಾನು ಇವರ ಸಮುದಾಯದ ಬಗ್ಗೆ ಅರಿತಿದ್ದೇನೆ.
ಸಮಾಜದ ಒಳತಿಗಾಗಿ ಮಾಡುತ್ತಿರುವ ಹೋರಾಟವನ್ನ ಶ್ಲಾಘಿಸಬೇಕು.ಸಧ್ಯ ಮಖ್ಯಮಂತ್ರಿಗಳನ್ನ ನಂಬಿ ಅವರು ಮೋಸ ಹೋಗಿದ್ದಾರೆ.ನಾವು ಪ್ರಮಾಣಿಕವಾಗಿ ಈ ಸಮುದಾಯದ ಜೊತೆ ಇರುತ್ತೇವೆ. ನಾವು ಸಹ ವ್ಯಾವಸಾಯವನ್ನ ನಂಬಿ ಬದುಕುತ್ತಿರುವವರು,ಈ ಸಮುದಾಯದವರು ಸಹ ಭೂಮಿಯನ್ನ  ನಂಬಿ ಬದುಕುತ್ತಿದ್ದಾರೆ,ಇತ್ತೀಚಿಗೆ ರಾಜಾಕಾರಣಿಗಳು ಮತಕ್ಕೋಸ್ಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ .ಲಕ್ಷಂತರ ಜನ ಪಂಚಾಮಸಾಲಿ ಹೋರಾಟದ ಜೊತೆಯಾಗಿ ನಿಂತಿದ್ದಾರೆ,ಹೋರಟಾದ ವೇಳೆ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಚುನಾವಣೆಯ ನಂತರ ನಿಮಗೆ ಬೇಕಾದ ಸೌಲಭ್ಯಗಳು ದೊರೆಯಲಿವೆ,ನಾನು ನಿಮ್ಮ ಸಮುದಾಯಕ್ಕೆ ಕೈ ಜೋಡಿಸುತ್ತೇನೆ, ಎಂದು ಪಂಚಮಸಾಲಿ ಸಮುದಾಯದ ಪ್ರತಿಭಟನೆಗೆ ಹೆಚ್. ಡಿ.ಕೆ ಸಾತ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments