ಪಂಚಮಸಾಲಿ ಶ್ರೀಗಳಿಗೆ ಕಾಂಗ್ರೆಸ್ ನಾಯಕರು ಕುಡಿದು ಕಿರುಕುಳ ನೀಡಿದ್ದಾರೆ : ಸಿಸಿ ಪಾಟೀಲ್ ಆರೋಪ

Webdunia
ಮಂಗಳವಾರ, 4 ಏಪ್ರಿಲ್ 2023 (16:32 IST)
ಕುಡಿದು ಪಂಚಮಸಾಲಿ ಶ್ರೀ ಗಳಿಗೆ ಕರೆ ಮಾಡಿ ಕಾಂಗ್ರೆಸ್ ನಾಯಕರು ಕಿರುಕುಳ ನೀಡುತ್ತಿದ್ದಾರೆ ಎಂದು ಸಚಿವ ಸಿ.ಸಿ. ಪಾಟೀಲ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಿಂದ ಸಿಎಂ ಬೊಮ್ಮಾಯಿ ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ಕೊಟ್ಟಿದ್ದಕ್ಕೆ ಸಿಎಂ ಹಾಗೂ ಕೆಂದ್ರಕ್ಕೆ ಅಭಿನಂದನೆ ಸಲ್ಲಿಸ್ತೀವಿ. ಮೃತ್ಯುಂಜಯ ಸ್ವಾಮೀಜಿ 750 ಕಿ.ಮೀ ಪಾದಯಾತ್ರೆ ಮಾಡಿದ್ರು. ಹರಿಹರದಿಂದ ವಚನಾನಂದ ಸ್ವಾಮಿಗಳು ಬೆಂಬಲ ವ್ಯಕ್ತಪಡಿಸಿದರು. ಯಾವುದೇ ರಾಜಕಾರಣಕ್ಕೆ ಮೀಸಲಿರಿಸದೇ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸೋದಕ್ಕೆ ಹೋರಾಟ ಮಾಡಿದರು. ಈ ಹೋರಾಟವನ್ನ ಮಾಡಿ ಜಯಮೃತ್ಯುಂಜಯ ಸ್ವಾಮೀಜಿಗಳನ್ನ ಅಭಿನಂದಿಸುತ್ತೇನೆ.ಇನ್ನು 
ಕಾಶಪ್ಪನವರು ಹಾಗೂ ವಿನಯ್ ಕುಲಕರ್ಣಿ ಸೇರಿದಂತೆ ಹಲವಾರು ಸರ್ಕಾರದ ಗೆಜೆಟ್ ಸುಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದನ್ನ ನಾವು ತೀವ್ರವಾಗಿ ವಿರೋಧ ಮಾಡ್ತೀವಿ. ಕಾಂಗ್ರೆಸ್ ನ ಕೆಲವು ನಾಯಕರು ಮದ್ಯಪಾನ ಮಾಡಿ ಶ್ರೀಗಳಿಗೆ ಕಾಲ್ ಮಾಡ್ತಿದ್ದಾರೆ. ಮಾನಸಿಕ ಹಿಂಸೆ ಕೊಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಿ.ಸಿ.ಪಾಟೀಲ್ ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments