Webdunia - Bharat's app for daily news and videos

Install App

ಪಂಚಮಸಾಲಿ ಮೀಸಲಾತಿ ವಾಕ್ಸಮರ, ಯಾತ್ನಾಳ್ vs ನಿರಾಣಿ

Webdunia
ಶನಿವಾರ, 14 ಜನವರಿ 2023 (18:41 IST)
ಪಂಚಮಸಾಲಿ 2A ಮೀಸಲಾತಿ ಹೋರಾಟ ದಿನದಿಂದ ದಿನಕ್ಕೆ ವೈಯಕ್ತಿಕ ರಾಜಕೀಯ ಸ್ವರೂಪ ಪಡೆಯುತ್ತಿದೆ. ನೆನ್ನೆ ಸಿಎಂ ಪ್ರತಿಕೃತಿ ದಹಿಸಿದ ವಿಚಾರ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು ಸರ್ಕಾರ VS ಪಂಚಮಸಾಲಿ ಎನ್ನುವಂತಾಗಿದೆ. ಈ ಮಧ್ಯೆ ಸಿಎಂ ಸೇರಿದಂತೆ ಬಿಜೆಪಿ ನಾಯಕರು ರೆಬಲ್ ಶಾಸಕ ಯತ್ನಾಳ್ ವಿರುದ್ದ ತಿರುಗುಬಿದ್ದಿದ್ದು ಏಕವಚನದ ವಾಕ್ಸಮರಕ್ಕಿಳಿದಿದ್ದಾರೆ, ಈ ಮಧ್ಯೆ ಜಯಮೃತ್ಯುಂಜಯ ಶ್ರೀಗಳು ಸರ್ಕಾರಕ್ಕೆ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments