Webdunia - Bharat's app for daily news and videos

Install App

ಪಂಚಮಸಾಲಿ ಮೀಸಲಾತಿ ವಾಕ್ಸಮರ, ಯಾತ್ನಾಳ್ vs ನಿರಾಣಿ

Webdunia
ಶನಿವಾರ, 14 ಜನವರಿ 2023 (18:41 IST)
ಪಂಚಮಸಾಲಿ 2A ಮೀಸಲಾತಿ ಹೋರಾಟ ದಿನದಿಂದ ದಿನಕ್ಕೆ ವೈಯಕ್ತಿಕ ರಾಜಕೀಯ ಸ್ವರೂಪ ಪಡೆಯುತ್ತಿದೆ. ನೆನ್ನೆ ಸಿಎಂ ಪ್ರತಿಕೃತಿ ದಹಿಸಿದ ವಿಚಾರ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು ಸರ್ಕಾರ VS ಪಂಚಮಸಾಲಿ ಎನ್ನುವಂತಾಗಿದೆ. ಈ ಮಧ್ಯೆ ಸಿಎಂ ಸೇರಿದಂತೆ ಬಿಜೆಪಿ ನಾಯಕರು ರೆಬಲ್ ಶಾಸಕ ಯತ್ನಾಳ್ ವಿರುದ್ದ ತಿರುಗುಬಿದ್ದಿದ್ದು ಏಕವಚನದ ವಾಕ್ಸಮರಕ್ಕಿಳಿದಿದ್ದಾರೆ, ಈ ಮಧ್ಯೆ ಜಯಮೃತ್ಯುಂಜಯ ಶ್ರೀಗಳು ಸರ್ಕಾರಕ್ಕೆ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments