Webdunia - Bharat's app for daily news and videos

Install App

ವೃದ್ದಾಶ್ರಮದಲ್ಲಿ ಮಾಜಿ ಜಿಪಂ ಅಧ್ಯಕ್ಷೆ ಪಂಚಮಿ ಆಚರಣೆ

Webdunia
ಶುಕ್ರವಾರ, 13 ಆಗಸ್ಟ್ 2021 (20:54 IST)
ಕಣ್ಣೀರುಹಾಕಬೇಡಿರಿ,ನಗು ನಗುನಗುತ್ತಾ ಇರಿ.ಇವತ್ತು ನಾಗರ ಪಂಚಮಿ ಹಾಲು ಕುಡಿದು ಸಂತೋಷ ದಿಂದ ಇರಿ ಎಂದು ವಯೋವೃದ್ದ ಅಜ್ಜಿಂದಿಯಂದಿರಿಗೆ ಸಮಾಧಾನ ಮಾಡಿದ ಪರಿ ಇದು.ಹೀಗೆ ಸಮಾಧಾನ ಪಡಿಸುತ್ತಿರುವವರು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ವೀಣಾ ಕಾಶಪ್ಪನವರ ನಾಗರ ಪಂಚಮಿ ಹಬ್ಬವನ್ನು ವೃದ್ದಾಶ್ರಮದಲ್ಲಿ ಆಚರಿಸುವ ಮೂಲಕ ಗಮನ ಸೆಳೆದರು.ಬಾಗಲಕೋಟೆ ನಗರದ ಸಮೀಪ ಇರುವ ಸರ್ವೋದಯ ವೃದ್ದಾಶ್ರಮದಲ್ಲಿ ಹಿರಿಯ ಜೀವಿಗಳು,ಅನಾಥರು ಇದ್ದು,ಅವರಿಗೆ ಹಾಲು ಕೂಡುವ ಮೂಲಕ ವೀಣಾ ಕಾಶಪ್ಪನವರ ನಾಗರ ಪಂಚಮಿಯನ್ನು ವಿಶೇಷ ವಾಗಿ ಆಚರಣೆ ಮಾಡಿದರು.ಕಾಂಗ್ರೆಸ್ ಪಕ್ಷದ ಮಹಿಳಾ ಘಟಕ ದಿಂದ ವೃದ್ದಾಶ್ರಮಕ್ಕೆ ತೆರಳಿದ ಸಮಯದಲ್ಲಿ, ಅಜ್ಜಿಯೊಬ್ಬರು ಹಾಲು ಕುಡಿಸಿದ ವೀಣಾ ಕಾಶಪ್ಪನವರ ಮಮತೆ ನೋಡಿ ಕಣ್ಣೀರು ಹಾಕಿ,ತಮ್ಮ ಮಕ್ಕಳ ಬಗ್ಗೆ ನೆನೆಪು ಮಾಡಿಕೊಂಡು ದುಃಖ ಪಟ್ಟರು.ಇಂತಹ ಸಮಯದಲ್ಲಿ ಅಳಬಾರದು,ನೀವು ನಗುನಗುತ್ತಾ ಇರಿ,ಎಂದು ಹೇಳುವ ಮೂಲಕ ತಾಯಿಗೆ ಮಗಳ ವಾತ್ಸಲ್ಯ ಮೂಡಿಸಿದರು.ಅಲ್ಲದೆ ಹಿರಿಯ ಜೀವಿಗಳ ಸಮಸ್ಯೆ ಆಲಿಸಿ,ನೀವು ನಗುನಗುತ್ತಾ ಇರಿ ಎಂದು ಹಾರೈಸಿದರು.ಇದೇ ಸಮಯ ಹಿರಿಯ ಅಜ್ಜಿಂದಿಯರು,ಅನಾಥ ಇರುವ ಮಕ್ಕಳ,ಬುದ್ದಿ ಮಾಂದ್ಯ ಮಕ್ಕಳಿಗೆ ಹಾಕು ಕುಡಿಸುವ ಮೂಲಕ ಜೀವನದಲ್ಲಿ ಬರುವ ಕಷ್ಟಗಳ ಧೈರ್ಯವಾಗಿ ಎದುರಿಸಿ ಎಂದು ಧೈರ್ಯ ತುಂಬಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments