Select Your Language

Notifications

webdunia
webdunia
webdunia
webdunia

ಪಂಚಮಸಾಲಿ ಸಮುದಾಯದ ಪ್ರೊಟೆಸ್ಟ್

ಪಂಚಮಸಾಲಿ ಸಮುದಾಯದ ಪ್ರೊಟೆಸ್ಟ್
bangalore , ಶನಿವಾರ, 4 ಮಾರ್ಚ್ 2023 (16:54 IST)
ಪಂಚಮಸಾಲಿ ಸಮುದಾಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದೆ.. ಬೆಂಗಳೂರಿನ ನೆಲಮಂಗಲ ಟೋಲ್ ತಡೆದು ಪಂಚಮಸಾಲಿ ಲಿಂಗಾಯತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಭಾಗಿಯಾಗಿದ್ದರು.. ಇನ್ನು ನೂರಾರು ಪಂಚಮಸಾಲಿ ಲಿಂಗಾಯತರು ಭಾಗಿಯಾಗಿದ್ದರು. ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯ ಪ್ರತಿಭಟನೆ ನಡೆಸಿದೆ.. ಹಾವೇರಿ, ವಿಜಯಪುರ ಸೇರಿ ಹಲವಾರು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುತೂಹಲ ಮೂಡಿಸಿದ ಸುಮಲತಾ ನಡೆ