Webdunia - Bharat's app for daily news and videos

Install App

15 ನೇ ದಿನಕ್ಕೆ ಕಾಲಿಟ್ಟ ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟ

Webdunia
ಶನಿವಾರ, 28 ಜನವರಿ 2023 (14:51 IST)
15 ನೇ ದಿನಕ್ಕೆ ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟ ಕಾಲಿಟ್ಟಿದೆ.ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು,ಇಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಫ್ರೀಡಂಪಾರ್ಕ್ ನಲ್ಲಿ ಸುದ್ದಿಗೋಷ್ಠಿ ನಡೆಸಲಾಗಿದೆ.
 
ಈ ವೇಳೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಇವತ್ತು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮೀತ್ ಶಾ ಭೇಟಿ ಮಾಡುತ್ತಿದ್ದಾರೆ.ಅವರು ಭೇಟಿ ಮಾಡುತ್ತಿರೋ ಪ್ರದೇಶಗಳೆಲ್ಲ ಪಂಚಮಸಾಲಿ ಸಮೂದಾಯವರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಈಗಾಗಲೇ ನಾವು ಪ್ರಧಾನಿಗಳು, ಗೃಹಸಚಿವರಿಗೆ ಹಾಗೂ ನಡ್ಡಾ ಅವರಿಗೆ ಪತ್ರ ಬರೆದಿದ್ದೇವೆ.ಕಾರಣ ಸಿಎಂ ಈಗಾಗಲೇ 6 ಬಾರಿ ಮಾತುಕೊಟ್ಟು ತಪ್ಪಿದ್ದಾರೆ.ಹಿನ್ನಲೆ ಅವರ ಬೆಂಬಲ ಬೇಡ ಎಂದು  ಕೇಂದ್ರ ಸರ್ಕಾರದ ಮೊರೆ ಹೋಗಿದ್ದೇವೆಮನಂತ್ರ ಪತ್ರ ಬರೆದಿದ್ವೀ, ಆ ಪತ್ರಕ್ಕೆ ಸಂಬಂಧಪಟ್ಟಂತೆ ಚರ್ಚೆಗಳು ಶುರುವಾಗಿವೆ.ಈ ಮೂಲಕ ಅಮಿತ್ ಶಾ ಅವರಿಗೆ ಮಾನವಿ ಮಾಡಿಕೊಳ್ಳುತ್ತೇವೆ.ಬಿಜೆಪಿಗೆ ಶೇ. 80 ರಷ್ಟು ಬೆಂಬಲವನ್ನ ಈ ಸಮೂದಾಯವೇ ನೀಡಿದೆ.
 
ಕರ್ನಾಟಕದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಬಗ್ಗೆ ರಾಜ್ಯ ಬಿಜೆಪಿ ಮುಖಂಡರು ಹೋರಾಟದ ತೀವ್ರತೆಯ ಬಗ್ಗೆ, ಹೋರಾಟದ ಮುಂದಿನ ಪರಿಣಾಮದ ಬಗ್ಗೆ ನಿಮಗೆ ಮಾಹಿತಿ ಕೊಡಲು ವಿಫಲಗೊಂಡಿದ್ದಾರೆ ಅನಿಸುತ್ತೆ.ಆದ್ದರಿಂದಲೇ ನಾವು ನೇರವಾಗಿ ನಿಮಗೆ ಪತ್ರ ಬರೆದಿದ್ದೇವೆ.ಪತ್ರದಲ್ಲಿ ಸಂಪೂರ್ಣವಾಗಿ ಉಲ್ಲೇಖ ಮಾಡಿದ್ದೇನೆ.ನಾವು ಕೇಳಿರೋದು 2ಎ ಮೀಸಲಾತಿ 2ಎ ಮೀಸಲಾತಿಗೆ ಸಮನಾಗಿ ಎ ಯಿಂದ Z ವರೆಗೆ ಯಾವುದಾದರೂ ಒಂದು ಮೀಸಲಾತಿ ಕೊಡಿ .ಅಮಿತ್ ಶಾ ಅವರು ಸಿಎಂ ಅವರಿಗೆ ಒತ್ತಾಡ ಹಾಕಿ ನಮಗೆ ಮೀಸಲಾತಿ ನೀಡಲು ತಿಳಿಸಬೇಕು ಸ್ವಾಮೀಜಿ ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments