ವಿದ್ಯಾರ್ಥಿ ಮೇಲೆ ಅವಾಹನೆಯಾಯ್ತು ಪಂಜುರ್ಲಿ ದೈವ..!

Webdunia
ಭಾನುವಾರ, 12 ಫೆಬ್ರವರಿ 2023 (18:28 IST)
ಕಾಲೇಜು ಆನಿವಲ್ ಡೇ ಫಂಕ್ಷನ್ ವೇಳೆ ದ್ವೀತಿಯ ಪಿಯುಸಿ ವಿದ್ಯಾರ್ಥಿ ಮೇಲೆ ದೈವ ಅವಾಹನೆಯಾಗಿದೆ.ವಿಶಾಲ್ ಎಂಬ ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಅವಾಹನೆಯಾಗಿದ್ದು.ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
 
ಹೊಂಬೇಗೌಡ ಪಿಯು ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವರಹರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಅವಾಹನೆಯಾಗಿದೆ.ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಕಾಲೇಜು ಇದ್ದಾಗಿದ್ದು,ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದ ವೇಶವನ್ನ ವಿದ್ಯಾರ್ಥಿ ಧರಿಸಿದ್ದ .ವೇದಿಕೆ ಮೇಲಿಂದ ಕೆಳಗೆ ಬಂದು ದ್ವಿತೀಯ ಪಿಯು ವಿದ್ಯಾರ್ಥಿ ನರ್ತಿಸಿದ.ನಾಲ್ಕೈದು ಮಂದಿ ವಿಶಾಲ್ ನನ್ನು ಸಮಾಧಾನಪಡಿಸಿದರೂ ಸಾಧ್ಯವಾಗಿಲ್ಲ.ಹೀಗಾಗಿ ಹಾಡನ್ನ ಆಯೋಜಕರು ನಿಲ್ಲಿಸಿದರು.ನಿನ್ನೆ ರಾತ್ರಿ ಈ ಘಟನೆ ನಡೆದಿದೆ.ವಿದ್ಯಾರ್ಥಿಯ ಆರ್ಭಟ ಕಂಡು ಪೋಷಕರು,ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಶಾಕ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments