ವಿದ್ಯಾರ್ಥಿ ಮೇಲೆ ಅವಾಹನೆಯಾಯ್ತು ಪಂಜುರ್ಲಿ ದೈವ..!

Webdunia
ಭಾನುವಾರ, 12 ಫೆಬ್ರವರಿ 2023 (18:28 IST)
ಕಾಲೇಜು ಆನಿವಲ್ ಡೇ ಫಂಕ್ಷನ್ ವೇಳೆ ದ್ವೀತಿಯ ಪಿಯುಸಿ ವಿದ್ಯಾರ್ಥಿ ಮೇಲೆ ದೈವ ಅವಾಹನೆಯಾಗಿದೆ.ವಿಶಾಲ್ ಎಂಬ ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಅವಾಹನೆಯಾಗಿದ್ದು.ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
 
ಹೊಂಬೇಗೌಡ ಪಿಯು ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವರಹರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಅವಾಹನೆಯಾಗಿದೆ.ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಕಾಲೇಜು ಇದ್ದಾಗಿದ್ದು,ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದ ವೇಶವನ್ನ ವಿದ್ಯಾರ್ಥಿ ಧರಿಸಿದ್ದ .ವೇದಿಕೆ ಮೇಲಿಂದ ಕೆಳಗೆ ಬಂದು ದ್ವಿತೀಯ ಪಿಯು ವಿದ್ಯಾರ್ಥಿ ನರ್ತಿಸಿದ.ನಾಲ್ಕೈದು ಮಂದಿ ವಿಶಾಲ್ ನನ್ನು ಸಮಾಧಾನಪಡಿಸಿದರೂ ಸಾಧ್ಯವಾಗಿಲ್ಲ.ಹೀಗಾಗಿ ಹಾಡನ್ನ ಆಯೋಜಕರು ನಿಲ್ಲಿಸಿದರು.ನಿನ್ನೆ ರಾತ್ರಿ ಈ ಘಟನೆ ನಡೆದಿದೆ.ವಿದ್ಯಾರ್ಥಿಯ ಆರ್ಭಟ ಕಂಡು ಪೋಷಕರು,ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಶಾಕ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments