Webdunia - Bharat's app for daily news and videos

Install App

ಮೊಬೈಲ್ ಸಿಮ್ ಗಾಗಿ ತಾಯಿಗೆ ಚಾಕು ಇರಿದ ಪಾಪಿ ಮಕ್ಕಳು

Webdunia
ಶುಕ್ರವಾರ, 13 ಡಿಸೆಂಬರ್ 2019 (15:56 IST)
ಮೊಬೈಲ್ ಸಿಮ್ ಕಾರ್ಡ್ ಸಲುವಾಗಿ ಪಾಪಿಗಳು ತಾಯಿಯೊಬ್ಬಳಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಮಗನ ಜೊತೆ ಕೆಲ ಯುವಕರು ಜಗಳ ಮಾಡುತ್ತಿದ್ದರು. ಅದನ್ನು ಕಂಡ ತಾಯಿ ಅವರ ಜಗಳವನ್ನು ಬಿಡಿಸಲು ಹೋದಾಗ ಆ ಪಾಪಿಗಳು ಆ ತಾಯಿಯನ್ನು ಚಾಕುದಿಂದ ಇರಿದು ಹೋದ ಘಟನೆ ಹುಬ್ಬಳ್ಳಿ ನಗರದಲ್ಲಿ ತಡ ರಾತ್ರಿ ನಡೆದಿದೆ.

ಶಾರುಖ್ ಕಲಾದಗಿ, ಮಹಮ್ಮದ ಗೌಸ್, ಶಾಬಾಜ್ ಹಾಗೀ ಸಾದಿಕ ಚಾಕು ಇರಿದ ದುಷ್ಕರ್ಮಿಗಳಾಗಿದ್ದಾರೆ. ರಾತ್ರಿ ವೇಳೆಯಲ್ಲಿ ಮಹಿಳೆಯ ಮನೆಗೆ ಬಂದು ಮೊಬೈಲ್ ಸಿಮ್ ಕಾರ್ಡ್ ಕೊಡುವಂತೆ ಆಕೆಯ ಮಗನ ಜತೆ ಜಗಳ ಆರಂಭಿಸಿದ್ದಾರೆ.

ಈ ವೇಳೆ ಜಗಳ ಬಿಡಿಸಲು ಬಂದ ತಾಯಿಗೆ ಚಾಕುವಿನಿಂದ ಇರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಈ ಬಗ್ಗೆ ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments