Webdunia - Bharat's app for daily news and videos

Install App

ತುಮಕೂರು ನಮಗೇ ಇರಲಿ ಎಂದ ಪರಂ

Webdunia
ಸೋಮವಾರ, 18 ಮಾರ್ಚ್ 2019 (13:22 IST)
ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಜೆಡಿಎಸ್ ಗೆ ಬಿಟ್ಟು ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ್ ಖಡಕ್ ಹೇಳಿಕೆ
ನೀಡಿದ್ದಾರೆ.

ನಮ್ಮ ವರಿಷ್ಠರ ಗಮನಕ್ಕೆ ಈ ಬೆಳವಣಿಗೆ ಬಗ್ಗೆ ತಂದಿದ್ದಿನಿ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮುದ್ದು ಹನುಮೇಗೌಡ ಗೆದ್ದಿದ್ರು. ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೆದ್ದಿದ್ರು. ಗೆದ್ದ ಅಭ್ಯರ್ಥಿಗಳ ಬದಲಾವಣೆ ಬೇಡ ಅಂತ ಮೈತ್ರಿ ಆಗಿತ್ತು. ನಾವು ಮಂಡ್ಯ ,ಹಾಸನ‌ ಕೇಳೋದು ಬೇಡ ಅಂತ ಆಗಿತ್ತು. ಈ ಸಂಬಂಧ ಸ್ಕ್ರಿನಿಂಗ್ ಕಮಿಟಿಯಲ್ಲೂ ಚರ್ಚೆ ಆಗಿತ್ತು.

ಆದ್ರೆ ಅಂತಿಮವಾಗಿ ತುಮಕೂರು ಕ್ಷೇತ್ರ ಜೆಡಿಎಸ್ ಗೆ ಕೊಟ್ಡಿದು ಬೇಸರ ತಂದಿದೆ ಎಂದ್ರು.

ಜೆಡಿಎಸ್ ನಾಯಕರೊಂದಿಗೆ ಮಾತನಾಡಿ ಕ್ಷೇತ್ರ ಬಿಟ್ಟು ಕೊಡುವಂತೆ ಮನವಿ ಮಾಡಲಾಗಿದೆ. ನನಗೆ ಈಗಲೂ ವಿಶ್ವಾಸವಿದೆ ತುಮಕೂರು ಕಾಂಗ್ರೆಸ್ ಗೆ ಬಿಟ್ಟು ಕೊಡ್ತಾರೆ ಎಂಬ ನಂಬಿಕೆ ಇದೆ ಎಂದ್ರು.

ಸೈನಿಕರ ಹೋರಾಟವನ್ನ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಬೆಳವಣಿಗೆಯನ್ನ ಮನದಲ್ಲಿರಿಸಿಕೊಳ್ಳಬೇಕಿದೆ.
ದೇಶದ ಒಳಿತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ತುಮಕೂರಿನಲ್ಲಿ ದೇವೇಗೌಡರು ನಿಲ್ಲುವುದಾದ್ರೆ ಸ್ವಾಗತ.  
ಆದ್ರೆ ಬೇರೆಯವರು ನಿಲ್ಲೊದಾದ್ರೆ ಕಾಂಗ್ರೆಸ್ ಗೆ ಬಿಟ್ಟು ಕೊಡಿ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments