ತುಮಕೂರು ನಮಗೇ ಇರಲಿ ಎಂದ ಪರಂ

Webdunia
ಸೋಮವಾರ, 18 ಮಾರ್ಚ್ 2019 (13:22 IST)
ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಜೆಡಿಎಸ್ ಗೆ ಬಿಟ್ಟು ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ್ ಖಡಕ್ ಹೇಳಿಕೆ
ನೀಡಿದ್ದಾರೆ.

ನಮ್ಮ ವರಿಷ್ಠರ ಗಮನಕ್ಕೆ ಈ ಬೆಳವಣಿಗೆ ಬಗ್ಗೆ ತಂದಿದ್ದಿನಿ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮುದ್ದು ಹನುಮೇಗೌಡ ಗೆದ್ದಿದ್ರು. ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೆದ್ದಿದ್ರು. ಗೆದ್ದ ಅಭ್ಯರ್ಥಿಗಳ ಬದಲಾವಣೆ ಬೇಡ ಅಂತ ಮೈತ್ರಿ ಆಗಿತ್ತು. ನಾವು ಮಂಡ್ಯ ,ಹಾಸನ‌ ಕೇಳೋದು ಬೇಡ ಅಂತ ಆಗಿತ್ತು. ಈ ಸಂಬಂಧ ಸ್ಕ್ರಿನಿಂಗ್ ಕಮಿಟಿಯಲ್ಲೂ ಚರ್ಚೆ ಆಗಿತ್ತು.

ಆದ್ರೆ ಅಂತಿಮವಾಗಿ ತುಮಕೂರು ಕ್ಷೇತ್ರ ಜೆಡಿಎಸ್ ಗೆ ಕೊಟ್ಡಿದು ಬೇಸರ ತಂದಿದೆ ಎಂದ್ರು.

ಜೆಡಿಎಸ್ ನಾಯಕರೊಂದಿಗೆ ಮಾತನಾಡಿ ಕ್ಷೇತ್ರ ಬಿಟ್ಟು ಕೊಡುವಂತೆ ಮನವಿ ಮಾಡಲಾಗಿದೆ. ನನಗೆ ಈಗಲೂ ವಿಶ್ವಾಸವಿದೆ ತುಮಕೂರು ಕಾಂಗ್ರೆಸ್ ಗೆ ಬಿಟ್ಟು ಕೊಡ್ತಾರೆ ಎಂಬ ನಂಬಿಕೆ ಇದೆ ಎಂದ್ರು.

ಸೈನಿಕರ ಹೋರಾಟವನ್ನ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಬೆಳವಣಿಗೆಯನ್ನ ಮನದಲ್ಲಿರಿಸಿಕೊಳ್ಳಬೇಕಿದೆ.
ದೇಶದ ಒಳಿತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ತುಮಕೂರಿನಲ್ಲಿ ದೇವೇಗೌಡರು ನಿಲ್ಲುವುದಾದ್ರೆ ಸ್ವಾಗತ.  
ಆದ್ರೆ ಬೇರೆಯವರು ನಿಲ್ಲೊದಾದ್ರೆ ಕಾಂಗ್ರೆಸ್ ಗೆ ಬಿಟ್ಟು ಕೊಡಿ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments