Webdunia - Bharat's app for daily news and videos

Install App

ಕೆಪಿಸಿಸಿ ಗೆ ಶೀಘ್ರದಲ್ಲಿಯೇ ನೂತನ ಅಧ್ಯಕ್ಷರನ್ನು ನೇಮಕ ಮಾಡಿ-ಸೋನಿಯಾಗೆ ಪರಮೇಶ್ವರ್ ಮನವಿ

ಬೆಂಗಳೂರು
Webdunia
ಸೋಮವಾರ, 20 ಜನವರಿ 2020 (09:59 IST)
ಬೆಂಗಳೂರು : ಕೆಪಿಸಿಸಿ ಗೆ ಶೀಘ್ರದಲ್ಲಿಯೇ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಂದು ಅಧ್ಯಕ್ಷೆ ಸೋನಿಯಾ ಗಾಂಧಿಗೆ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.



ಈ ಬಗ್ಗೆ ಇಮೇಲ್ ಮೂಲಕ ಮನವಿ ಮಾಡಿರುವ ಪರಮೇಶ್ವರ್, 2013ರ ಮಾದರಿಯಲ್ಲಿ ಕಾಂಗ್ರೆಸ್ ಪುನರುತ್ಥಾನ ಮಾಡಬೇಕು. ಹೀಗಾಗಿ ಸಾಮಾಜಿಕ ನ್ಯಾಯ ಪರಿಗಣಿಸಿ ಅಧ್ಯಕ್ಷರನ್ನ ನೇಮಿಸಿ. ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಅವಶ್ಯಕತೆ ಸದ್ಯಕ್ಕಿಲ್ಲ. ಖರ್ಗೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.


ಎಸ್.ಆರ್.ಪಾಟೀಲ್ ಬೆಳಗಾವಿ ಕರ್ನಾಟಕ ಪ್ರತಿನಿಧಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಮೈಸೂರು ಭಾಗವನ್ನು ಪ್ರತಿನಿಧಿಸುತ್ತಿದ್ದಾರೆ. ಡಿಕೆಶಿ ಅಧ್ಯಕ್ಷರಾದ್ರೆ ಬೆಂಗಳೂರು ವಿಭಾಗದವರಾಗುತ್ತಾರೆ .

ಹೀಗಾಗಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಗೊಂದಲಬೇಡ. ಜಾತಿ ಆಧಾರದ ಮೇಲೆ ಕೆಪಿಸಿಸಿಗೆ ಅಧ್ಯಕ್ಷರ ಆಯ್ಕೆ ಬೇಡ ಎಂದು ಇಮೇಲ್ ಮೂಲಕ ಸೋನಿಯಾಗೆ ಮನವಿ ಮಾಡಿದ ಪರಮೇಶ್ವರ್ ಅವರು, ಮಲ್ಲಿಕಾರ್ಜುನ ಖರ್ಗೆ, ಬಿಕೆ ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಸಲಹೆಯನ್ನು ಕೂಡ  ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments