Webdunia - Bharat's app for daily news and videos

Install App

ಪರಮೇಶ್ವರ್ ಹೈಕಮಾಂಡ್‌ಗೆ ಹಣ ನೀಡಿ ಸಚಿವಗಿರಿ ಪಡೆದಿದ್ದಾರೆ; ಶ್ರೀನಿವಾಸ್ ಪ್ರಸಾದ್

Webdunia
ಮಂಗಳವಾರ, 8 ನವೆಂಬರ್ 2016 (15:44 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಹಣ ನೀಡಿ ಸಚಿವಗಿರಿ ಪಡೆದಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.
 
ನಂಜನಗೂಡಿನಲ್ಲಿ ಆಯೋಜಿಸಲಾದ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿದ ಅವರು, ತಂದೆಯ ಹೆಸರಲ್ಲಿ ರಾಜಕೀಯಕ್ಕೆ ಬಂದ ಪರಮೇಶ್ವರ್, ಹಣ ಖರ್ಚು ಮಾಡಿ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಹೈಕಮಾಂಡ್‌ಗೆ ಹಣ ನೀಡಿ ಸಚಿವಗಿರಿ ಪಡೆದಿದ್ದಾರೆ. ಅವರಿಗೆ ಯಾವುದೇ ಜನಪ್ರಿಯತೆಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರಿಗೆ ಕುತಂತ್ರ ರಾಜಕೀಯ ಮಾಡೋಕೆ ನಾಚಿಕೆಯಾಗುವುದಿಲ್ಲವಾ? ನಾನೇನು ಅವರ ಸಾಮ್ರಾಜ್ಯ ಕೊಡಿ ಎಂದು ಕೇಳಿರಲಿಲ್ಲ. ನನ್ನನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಕಾರಣ ಎಂದು ಮಾತ್ರ ಕೇಳಿದ್ದೆ ಎಂದು ಹೇಳಿದರು.
 
ಉಭಯ ನಾಯಕರು ಮೊದಲು ನನ್ನ ರಾಜಕೀಯ ಜೀವನವನ್ನು ತಿಳಿದುಕೊಳ್ಳಲಿ. 50 ವರ್ಷಗಳ ರಾಜಕೀಯದಲ್ಲಿ ಯಾವತ್ತೂ ಸ್ವಾರ್ಥಕ್ಕಾಗಿ ಬಲಿಯಾಗಿಲ್ಲ. ಜನರ ಪ್ರೀತಿಯೇ ನನಗೆ ಬಹುದೊಡ್ಡ ಬೆಂಬಲವಾಗಿದೆ. ನನ್ನ ಹತ್ತಿರ ಹಣಬಲವಿಲ್ಲ ಜನಬಲವಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments