Webdunia - Bharat's app for daily news and videos

Install App

ಎಚ್ ಡಿ ಕೆ ಹಾಗೂ ಬಿಜೆಪಿ ವಿರುದ್ದ ಪರಮೇಶ್ವರ್ ಕಿಡಿ

Webdunia
ಸೋಮವಾರ, 29 ಮೇ 2023 (19:31 IST)
ಗ್ಯಾರಂಟಿ ಬಗ್ಗೆ ವಿಪಕ್ಷ ಗಳ ಟೀಕೆ ವಿಚಾರವಾಗಿ ಪರಮೇಶ್ವರ್ ಕಿಡಿಕಾರಿದ್ದಾರೆ.ಅಲ್ರೀ ಇವರಿಗೆ ಒಂದು ಸರ್ಕಾರ ಹೇಗೆ ನಡೆಯುತ್ತದೆ ಎಂಬುದೂ ಕೂಡ ಗೊತ್ತಿಲ್ವಾ.ಜನರೇ ಇವರಿಗೆ ಮನೆಯಲ್ಲಿ ಕೂರಿಸಿದರೂ ಬುದ್ದಿ ಬರ್ತಾ ಇಲ್ವಾ.ಅನಗತ್ಯ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ.ಜನರೇ ಬುದ್ದಿ ಕಲಿಸಿದರೂ ಬುದ್ದಿ ಬಂದಿಲ್ಲ ಇವರಿಗೆ,ಅನ್ನ ಭಾಗ್ಯ ಯೋಜನೆಯಲ್ಲಿ ಅಕ್ಕಿ ಕೊಡ್ತೇವೆ ಅಂತ ಹೇಳಿದ್ದೇವೆ‌೧೦ ಕೆಜಿ ಹೊಂದಿಸಿಕೊಳ್ಳುವುದಕ್ಕಾದರೂ ಸಮಯ ಬೇಕಲ್ಲ.ಮಾನದಂಡಗಳು ವಿಪಕ್ಷ ಗಳು ಹೇಳಿದ ತರಹ ಏನೂ ಇರಲ್ಲ ಇಲ್ಲ.ನಾವು ಇನ್ನೂ ಗ್ಯಾರಂಟಿಗಳ ಬಗ್ಗೆ ನಿಯಮಗಳ ಬಗ್ಗೆ ಹೇಳಿಯೇ ಇಲ್ಲ.ಆಗಲೇ ಅವರು ಯಾಕೆ ಜನರನ್ನು ರಾಜಕೀಯ ಮಾಡ್ತಿದ್ದಾರೆ?ಎಂದು ಎಚ್ ಡಿ ಕೆ ಹಾಗೂ ಬಿಜೆಪಿ ವಿರುದ್ದ ಪರಮೇಶ್ವರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments