Webdunia - Bharat's app for daily news and videos

Install App

ಪರಮೇಶ್ವರ್ ನಾಯಕ್ ವಿರುದ್ಧ ಗುಡಕೋಟೆ ಆರ್‌ಎಫ್‌ಒ ದುದ್ದಗಿ ಎತ್ತಂಗಡಿ ಆರೋಪ

Webdunia
ಶುಕ್ರವಾರ, 29 ಜನವರಿ 2016 (17:27 IST)
ಡಿವೈಎಸ್‌ಪಿ ಅನುಪಮಾ ಶೆಣೈ ಎತ್ತಂಗಡಿ ಮಾಡಿಸಿದ್ದಾರೆಂಬ ಆರೋಪ ಹೊತ್ತಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ವಿರುದ್ಧ ಮತ್ತೊಂದು ಎತ್ತಂಗಡಿ ಆರೋಪ ಕೇಳಿಬಂದಿದೆ. ಬಳ್ಳಾರಿಯ ಗುಡೇಕೋಟೆ ಆರ್‌ಎಫ್‌ಒ ದುದ್ದಗಿ ಅವರನ್ನು ಪರಮೇಶ್ವರ ನಾಯಕ್  ಎತ್ತಂಗಡಿ ಮಾಡಿಸಿರುವ  ಆರೋಪ ಕೇಳಿಬಂದಿದೆ. ಮರಳು ದಂಧೆಕೋರರ ಒತ್ತಡಕ್ಕೆ ಮಣಿದು ದುದ್ದಗಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರೆಂದು ಹೇಳಲಾಗುತ್ತಿದೆ.  

ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಈ ಕುರಿತು ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಸಚಿವರು ಕಿರುಕುಳ ನೀಡಿದ ಉಲ್ಲೇಖವನ್ನು ಮಾಡಿದ್ದಾರೆಂದು ತಿಳಿದುಬಂದಿದೆ. 
 ಈ ನಡುವೆ ಡಿವೈಎಸ್‌ಪಿ ಅನುಪಮಾ ಶೆಣೈ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕವು ಪರಮೇಶ್ವರ್ ನಾಯಕ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.

ಪರಮೇಶ್ವರ್ ನಾಯಕ್ ವಿರುದ್ಧ ಘೋಷಣೆ ಕೂಗಿದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.  ದಕ್ಷ ಮಹಿಳಾ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲಿ. ಈ ಕುರಿತು ಪರಮೇಶ್ವರ್ ನಾಯಕ್ ಕ್ಷಮೆ ಕೇಳಬೇಕು ಎಂದು ಮಹಿಳಾ ಘಟಕ ಒತ್ತಾಯಿಸಿತು. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments