Webdunia - Bharat's app for daily news and videos

Install App

ಗೃಹ ಖಾತೆ ಕೈತಪ್ಪುತ್ತಿರುವ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

Webdunia
ಬುಧವಾರ, 31 ಮೇ 2017 (19:23 IST)
ಗೃಹ ಖಾತೆ ಕೈತಪ್ಪುತ್ತಿರುವ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ಮುಂದುವರೆಯಲು ನನಗೆ ಇನ್ನೊಂದು ಅವಕಾಶ ನೀಡಿದ ಹೈಕಮಾಂಡ್`ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಗೃಹ ಖಾತೆ ಕೈತಪ್ಪಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ. ಗೃಹ ಖಾತೆಯಲ್ಲಿ ಹಲವು ಕೆಲಸ ಕಾರ್ಯಗಳು ಆಗಬೇಕಿತ್ತು ಎಂದಿದ್ದಾರೆ.

ಇದೇವೇಳೆ, ಗೃಹ ಖಾತೆಯನ್ನ ಯಾರಿಗೆ ಕೊಡುತ್ತಾರೋ ಗೊತ್ತಿಲ್ಲ. ಸಿಎಂ ಅವರೇ ಇಟ್ಟುಕೊಳ್ಳಬಹುದು ಎಂದು ಪರಮೇಶ್ವರ್ ಹೇಳಿದ್ದಾರೆ. ಬೆಳಗ್ಗೆಯಷ್ಟೇ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರಿಕೆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಅಸ್ಥಾನ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments