Webdunia - Bharat's app for daily news and videos

Install App

ಪರಮೇಶ್ವರ್‌ಗೆ ಸಿಎಂ ಸ್ಥಾನಕ್ಕೆ ದಲಿತ ನಾಯಕರ ಪಟ್ಟು

Webdunia
ಮಂಗಳವಾರ, 16 ಮೇ 2023 (10:32 IST)
ಕೋಲಾರ : ಕರ್ನಾಟಕದಲ್ಲಿ ಬಹುಮತದಿಂದ ಕಾಂಗ್ರೆಸ್ ಗದ್ದುಗೆ ಏರಿದ್ದು, ಸಿಎಂ ಸ್ಥಾನಕ್ಕೆ ಈಗ ಪೈಪೋಟಿ ಶುರುವಾಗಿದೆ. ಒಂದೆಡೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರೇಸ್ನಲ್ಲಿ ಇದ್ದರೆ, ಇದೀಗ ಜಿ. ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದ್ದಾರೆ.
 
ಕಳೆದ 70 ವರ್ಷಗಳಿಂದ ಪರಿಶಿಷ್ಟ ಜನಾಂಗ ಕಾಂಗ್ರೆಸ್ ಜೊತೆಗಿದೆ. ಅದಕ್ಕಾಗಿ ಪರಿಶಿಷ್ಟರ ಮುಖಂಡರಿಗೆ ಸಿಎಂ ಸ್ಥಾನ ನೀಡಬೇಕು. ಅದಕ್ಕೆ ಸೂಕ್ತ ವ್ಯಕ್ತಿ ಪರಮೇಶ್ವರ್ ಆಗಿದ್ದಾರೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ರೀನಿವಾಸಪುರದ ಶ್ರೀನಿವಾಸನ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments