Webdunia - Bharat's app for daily news and videos

Install App

ಪರಮೇಶ್ವರ್ ಸದಾನಂದ ಗೌಡ ಟಾಂಗ್

Webdunia
ಸೋಮವಾರ, 1 ಜನವರಿ 2024 (14:02 IST)
ಸಿದ್ದರಾಮಯ್ಯ ಮೊದಲಿಗಿಂತ ಹೆಚ್ಚು ಸುಳ್ಳು ಹೇಳುವ ಕೆಲಸ ಮಾಡ್ತಾ ಇದ್ದಾರೆ.ಅದನ್ನು ಸರಿ ಮಾಡಬೇಕು.ಕೋಟಾಗೆ ಸದಾನಂದ ಗೌಡ ಕಿವಿಮಾತು ಹೇಳಿದ್ದಾರೆ.ಇನ್ನೂ ಗೃಹ ಸಚಿವ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಜಿ ಪರಮೇಶ್ವರಗೆ ಈಗಾದರೂ ಬುದ್ದಿ ಬಂತು.ಈಗಲಾದರೂ ಜಗತ್ತಿನ ರಾಮ ಎಂದಿದ್ದಾರೆ.ಆ ರಾಮ ಪರಮೇಶ್ವರಗೆ ಒಳ್ಳೆಯದು ಮಾಡಲಿ ಎಂದು ಪರಮೇಶ್ವರ್ ಗೆ ಸದಾನಂದ ಗೌಡ ಟಾಂಗ್ ಕೊಟ್ಟಿದ್ದಾರೆ.
 
ಇನ್ನೂ ಪಾರ್ಟಿಯಲ್ಲಿ ಅಸಮಾಧಾನಗೊಂಡವರು ಸಹ ಸದಾನಂದ ಗೌಡರೆ ನೀವೆ ಸ್ಪರ್ಧೆ ಮಾಡಿ ಎಂದಿದ್ದಾರೆ.ಸ್ವತಃ ಸೋಮಣ್ಣ ಕೂಡ ಅದೇ ಮಾತು ಹೇಳಿದ್ದಾರೆ.ಸೋಮಣ್ಣ ಉತ್ತರಕ್ಕೆ ಆಕಾಂಕ್ಷಿ ಆಗೋದು ಮತ್ತೆ ಎಲ್ಲಿಂದ ಬಂತು ಎಂದು ಸದಾನಂದ ಗೌಡ ಹೇಳಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments