ಪರಮೇಶ್ವರ್ ಸದಾನಂದ ಗೌಡ ಟಾಂಗ್

Webdunia
ಸೋಮವಾರ, 1 ಜನವರಿ 2024 (14:02 IST)
ಸಿದ್ದರಾಮಯ್ಯ ಮೊದಲಿಗಿಂತ ಹೆಚ್ಚು ಸುಳ್ಳು ಹೇಳುವ ಕೆಲಸ ಮಾಡ್ತಾ ಇದ್ದಾರೆ.ಅದನ್ನು ಸರಿ ಮಾಡಬೇಕು.ಕೋಟಾಗೆ ಸದಾನಂದ ಗೌಡ ಕಿವಿಮಾತು ಹೇಳಿದ್ದಾರೆ.ಇನ್ನೂ ಗೃಹ ಸಚಿವ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಜಿ ಪರಮೇಶ್ವರಗೆ ಈಗಾದರೂ ಬುದ್ದಿ ಬಂತು.ಈಗಲಾದರೂ ಜಗತ್ತಿನ ರಾಮ ಎಂದಿದ್ದಾರೆ.ಆ ರಾಮ ಪರಮೇಶ್ವರಗೆ ಒಳ್ಳೆಯದು ಮಾಡಲಿ ಎಂದು ಪರಮೇಶ್ವರ್ ಗೆ ಸದಾನಂದ ಗೌಡ ಟಾಂಗ್ ಕೊಟ್ಟಿದ್ದಾರೆ.
 
ಇನ್ನೂ ಪಾರ್ಟಿಯಲ್ಲಿ ಅಸಮಾಧಾನಗೊಂಡವರು ಸಹ ಸದಾನಂದ ಗೌಡರೆ ನೀವೆ ಸ್ಪರ್ಧೆ ಮಾಡಿ ಎಂದಿದ್ದಾರೆ.ಸ್ವತಃ ಸೋಮಣ್ಣ ಕೂಡ ಅದೇ ಮಾತು ಹೇಳಿದ್ದಾರೆ.ಸೋಮಣ್ಣ ಉತ್ತರಕ್ಕೆ ಆಕಾಂಕ್ಷಿ ಆಗೋದು ಮತ್ತೆ ಎಲ್ಲಿಂದ ಬಂತು ಎಂದು ಸದಾನಂದ ಗೌಡ ಹೇಳಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments