Webdunia - Bharat's app for daily news and videos

Install App

ಪರಮೇಶ್ವರ್ ಸದಾನಂದ ಗೌಡ ಟಾಂಗ್

Webdunia
ಸೋಮವಾರ, 1 ಜನವರಿ 2024 (14:02 IST)
ಸಿದ್ದರಾಮಯ್ಯ ಮೊದಲಿಗಿಂತ ಹೆಚ್ಚು ಸುಳ್ಳು ಹೇಳುವ ಕೆಲಸ ಮಾಡ್ತಾ ಇದ್ದಾರೆ.ಅದನ್ನು ಸರಿ ಮಾಡಬೇಕು.ಕೋಟಾಗೆ ಸದಾನಂದ ಗೌಡ ಕಿವಿಮಾತು ಹೇಳಿದ್ದಾರೆ.ಇನ್ನೂ ಗೃಹ ಸಚಿವ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಜಿ ಪರಮೇಶ್ವರಗೆ ಈಗಾದರೂ ಬುದ್ದಿ ಬಂತು.ಈಗಲಾದರೂ ಜಗತ್ತಿನ ರಾಮ ಎಂದಿದ್ದಾರೆ.ಆ ರಾಮ ಪರಮೇಶ್ವರಗೆ ಒಳ್ಳೆಯದು ಮಾಡಲಿ ಎಂದು ಪರಮೇಶ್ವರ್ ಗೆ ಸದಾನಂದ ಗೌಡ ಟಾಂಗ್ ಕೊಟ್ಟಿದ್ದಾರೆ.
 
ಇನ್ನೂ ಪಾರ್ಟಿಯಲ್ಲಿ ಅಸಮಾಧಾನಗೊಂಡವರು ಸಹ ಸದಾನಂದ ಗೌಡರೆ ನೀವೆ ಸ್ಪರ್ಧೆ ಮಾಡಿ ಎಂದಿದ್ದಾರೆ.ಸ್ವತಃ ಸೋಮಣ್ಣ ಕೂಡ ಅದೇ ಮಾತು ಹೇಳಿದ್ದಾರೆ.ಸೋಮಣ್ಣ ಉತ್ತರಕ್ಕೆ ಆಕಾಂಕ್ಷಿ ಆಗೋದು ಮತ್ತೆ ಎಲ್ಲಿಂದ ಬಂತು ಎಂದು ಸದಾನಂದ ಗೌಡ ಹೇಳಿದ್ದಾರೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments