Webdunia - Bharat's app for daily news and videos

Install App

ರಾಜಕೀಯ ಚದುರಂಗದಾಟದ ನಡುವೆ ನನಗೆ ಸಿಎಂ ಆಗುವ ಅವಕಾಶ ಕೈತಪ್ಪಿದೆ- ಡಾ.ಜಿ.ಪರಮೇಶ್ವರ್ ಅಸಮಾಧಾನ

Webdunia
ಸೋಮವಾರ, 19 ಆಗಸ್ಟ್ 2019 (12:02 IST)
ತುಮಕೂರು : ಮುಖ್ಯಮಂತ್ರಿಯಾಗುವ ಅವಕಾಶ ಪದೇ ಪದೇ ಕೈ ತಪ್ಪಿದ್ದಕ್ಕೆ ಡಾ.ಜಿ.ಪರಮೇಶ್ವರ್ ಅವರು ಅಸಮಾಧಾನ ಹೊರಹಾಕಿದ್ದಾರೆ.




ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಮಾತನಾಡಿದ ಅವರು, ನನಗೆ 3 ಸಲ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ರಾಜಕೀಯ ಚದುರಂಗದಾಟದ ನಡುವೆ ನನಗೆ ಅವಕಾಶ ಕೈತಪ್ಪಿದೆ. ವಿಭಿನ್ನ ರೀತಿಯ ರಾಜಕೀಯ ನಡೆಗಳಿಂದ ನನಗೆ ಅವಕಾಶ ಕೈತಪ್ಪಿದೆ  ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿ ಪ್ರಮುಖ ಪಾತ್ರವಹಿಸುತ್ತದೆ. ಅಧಿಕಾರದಲ್ಲಿರುವ ರಾಜಕಾರಣಿಗಳ ಸಮುದಾಯಕ್ಕೆ ಆದ್ಯತೆ ನೀಡುವುದು ದುರ್ದೈವದ ಸಂಗತಿಯಾಗಿದೆ. ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾಗಬೇಕು. ಹಾಗಾದರೆ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments