Webdunia - Bharat's app for daily news and videos

Install App

ರಾಜಕೀಯ ಚದುರಂಗದಾಟದ ನಡುವೆ ನನಗೆ ಸಿಎಂ ಆಗುವ ಅವಕಾಶ ಕೈತಪ್ಪಿದೆ- ಡಾ.ಜಿ.ಪರಮೇಶ್ವರ್ ಅಸಮಾಧಾನ

Webdunia
ಸೋಮವಾರ, 19 ಆಗಸ್ಟ್ 2019 (12:02 IST)
ತುಮಕೂರು : ಮುಖ್ಯಮಂತ್ರಿಯಾಗುವ ಅವಕಾಶ ಪದೇ ಪದೇ ಕೈ ತಪ್ಪಿದ್ದಕ್ಕೆ ಡಾ.ಜಿ.ಪರಮೇಶ್ವರ್ ಅವರು ಅಸಮಾಧಾನ ಹೊರಹಾಕಿದ್ದಾರೆ.




ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಮಾತನಾಡಿದ ಅವರು, ನನಗೆ 3 ಸಲ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ರಾಜಕೀಯ ಚದುರಂಗದಾಟದ ನಡುವೆ ನನಗೆ ಅವಕಾಶ ಕೈತಪ್ಪಿದೆ. ವಿಭಿನ್ನ ರೀತಿಯ ರಾಜಕೀಯ ನಡೆಗಳಿಂದ ನನಗೆ ಅವಕಾಶ ಕೈತಪ್ಪಿದೆ  ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿ ಪ್ರಮುಖ ಪಾತ್ರವಹಿಸುತ್ತದೆ. ಅಧಿಕಾರದಲ್ಲಿರುವ ರಾಜಕಾರಣಿಗಳ ಸಮುದಾಯಕ್ಕೆ ಆದ್ಯತೆ ನೀಡುವುದು ದುರ್ದೈವದ ಸಂಗತಿಯಾಗಿದೆ. ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾಗಬೇಕು. ಹಾಗಾದರೆ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments