Webdunia - Bharat's app for daily news and videos

Install App

ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ

Webdunia
ಶನಿವಾರ, 5 ಮೇ 2018 (13:56 IST)
ಹೋಟೆಲ್‌ನಲ್ಲಿ ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 
ಎಡಗೈ ಸಮುದಾಯದ ದಲಿತ ನಾಯಕರುಗಳಿಗೆ ಹಣ ಹಂಚಿದ ಪರಮೇಶ್ವರ್ ಬೆಂಬಲಿಗರು.ಕೊರಟಗೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಎಡಗೈ ಸಮುದಾಯದವರ ಓಲೈಕೆಗೆ ಮುಂದಾದ ಪರಮೇಶ್ವರ ಬೆಂಬಲಿಗರು.ತುಮಕೂರಿನ ಬಟವಾಡಿಯ ಬಾಲಾಜಿ ಹೋಟೆಲ್ ನಲ್ಲಿ ರಾತ್ರೋ ರಾತ್ರಿ ಹಣ ಹಂಚಿಕೆ ಮಾಡಲಾಗಿದೆ. 
 
ಪರಮೇಶ್ವರ್ ಬೆಂಬಲಿಗ ಕೇಶವ್ ಮೂರ್ತಿ ಮತ್ತು ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ನೇತೃತ್ವದಲ್ಲಿ ಹಣ ಹಂಚಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 
 
ಸುಮಾರು 1 ಕೋಟಿಗೂ ಹೆಚ್ಚು  ಹಣ ಹಂಚಿದ್ದಾರೆ ಎನ್ನಲಾಗಿದೆ. ಹಣ ಹಂಚುತ್ತಿದ್ದಾಗ ಚುನಾವಣಾಧಿಕಾರಿಗಳ ದಾಳಿ ನಡೆಸಿದ್ದಾರೆ. 
ದಾಳಿ‌ ಮಾಡುತ್ತಿದ್ದಂತೆ ಹೋಟೆಲ್ ನಿಂದ ಬೆಂಬಲಿಗರು ಪಲಾಯನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments